ರಾಯಣ್ಣ V/S ಶಿವಾಜಿ: ಇಂಥಾ ರಾಜಕಾರಣ ಬೇಕಾ?

ರಾಯಣ್ಣ V/S ಶಿವಾಜಿ: ಇಂಥಾ ರಾಜಕಾರಣ ಬೇಕಾ?

Published : Aug 29, 2020, 09:58 AM IST

ಸಂಗೊಳ್ಳಿ ರಾಯಣ್ಣ ಆಗಿರಲಿ, ಶಿವಾಜಿ ಮಹಾರಾಜ್ ಆಗಿರಲಿ ಇಬ್ಬರ ತತ್ವ ಸಿದ್ಧಾಂತಗಳು ಬೇರೆಯಾಗಿರಲಿಲ್ಲ. ಇಬ್ಬರೂ ಕೂಡಾ ಸ್ವಾತಂತ್ರಕ್ಕಾಗಿ ಹೋರಾಡಿದವರು. ಈ ಭೂಮಿಯ ಸ್ವಾತಂತ್ರ್ಯಕ್ಕಾಗಿ ಪ್ರಾಣ ತೆತ್ತಿದ್ದಾರೆ. ಇಬ್ಬರ ಬಗ್ಗೆ ಈ ದೇಶದ ಪ್ರತಿಯೊಬ್ಬರಿಗೂ ಗೌರವವಿದೆ. ಆದರೆ ಕನ್ನಡ ನೆಲದಲ್ಲಿ ರಾಯಣ್ಣ ಪ್ರತಿಮೆ ಸ್ಥಾಪನೆ ಲಾಠಿ ಚಾರ್ಜ್‌ಗೆ ಕಾರಣವಾಗಬೇಕಿತ್ತಾ? ಕನ್ನಡಿಗರು V/S ಮರಾಠಿಗರ ಸಂಘರ್ಷ ಎನ್ನುವ ಸ್ವರೂಪ ಪಡೆದಿದ್ದು ಯಾಕೆ? ಈ ಎಲ್ಲಾ ವಿಚಾರಗಳ ಬಗ್ಗೆ ಗಣ್ಯರ ಚರ್ಚೆ. ಇಲ್ಲಿದೆ ನೋಡಿ..!

ಬೆಂಗಳೂರು (ಆ. 29): ಬೆಳಗಾವಿಯಲ್ಲಿ ರಾಯಣ್ಣ - ಶಿವಾಜಿ ಪ್ರತಿಮೆ ವಿವಾದ ಭಾರೀ ಸದ್ದು ಮಾಡುತ್ತಿದೆ. ಈ ಹೋರಾಟ ಕನ್ನಡಿಗರು V/S ಮರಾಠಿಗರು ಎಂಬ ಭಾವನೆಯನ್ನು ಹುಟ್ಟು ಹಾಕುತ್ತಿದೆ. ಆಗಸ್ಟ್‌ 15 ರಂದು ರಾಯಣ್ಣ ಪ್ರತಿಮೆಯನ್ನು ಸ್ಥಾಪಿಸಲು ಪೊಲೀಸರು ನಿರಾಕರಿಸಿದ್ದು ಇಷ್ಟು ದೊಡ್ಡ ಮಟ್ಟದ ಹೋರಾಟಕ್ಕೆ ಕಾರಣವಾಯಿತು. ಹಾಗಾಗಿ ಕನ್ನಡಪರ ಹೋರಾಟಗಾರರು ರಾತ್ರೋರಾತ್ರಿ ರಾಯಣ್ಣ ಪ್ರತಿಮೆಯನ್ನು ಪ್ರತಿಷ್ಠಾಪಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಇದನ್ನು ಖಂಡಿಸಿ ಮರಾಠಿಗರು ಪಕ್ಕದಲ್ಲೇ ಶಿವಾಜಿ ಪ್ರತಿಮೆ ಪ್ರತಿಷ್ಟಾಪನೆಗೆ ಮುಂದಾಗಿದ್ದಾರೆ. ಪೊಲೀಸರು ತಡೆದಿದ್ದರಿಂದ ದೊಡ್ಡ ಮಟ್ಟದಲ್ಲಿ ಗಲಾಟೆಯಾಗಿದೆ. 

ಸಂಗೊಳ್ಳಿ ರಾಯಣ್ಣ ಆಗಿರಲಿ, ಶಿವಾಜಿ ಮಹಾರಾಜ್ ಆಗಿರಲಿ ಇಬ್ಬರ ತತ್ವ ಸಿದ್ಧಾಂತಗಳು ಬೇರೆಯಾಗಿರಲಿಲ್ಲ. ಇಬ್ಬರೂ ಕೂಡಾ ಸ್ವಾತಂತ್ರಕ್ಕಾಗಿ ಹೋರಾಡಿದವರು. ಈ ಭೂಮಿಯ ಸ್ವಾತಂತ್ರ್ಯಕ್ಕಾಗಿ ಪ್ರಾಣ ತೆತ್ತಿದ್ದಾರೆ. ಇಬ್ಬರ ಬಗ್ಗೆ ಈ ದೇಶದ ಪ್ರತಿಯೊಬ್ಬರಿಗೂ ಗೌರವವಿದೆ. ಆದರೆ ಕನ್ನಡ ನೆಲದಲ್ಲಿ ರಾಯಣ್ಣ ಪ್ರತಿಮೆ ಸ್ಥಾಪನೆ ಲಾಠಿ ಚಾರ್ಜ್‌ಗೆ ಕಾರಣವಾಗಬೇಕಿತ್ತಾ? ಕನ್ನಡಿಗರು V/S ಮರಾಠಿಗರ ಸಂಘರ್ಷ ಎನ್ನುವ ಸ್ವರೂಪ ಪಡೆದಿದ್ದು ಯಾಕೆ? ಈ ಎಲ್ಲಾ ವಿಚಾರಗಳ ಬಗ್ಗೆ ಗಣ್ಯರ ಚರ್ಚೆ. ಇಲ್ಲಿದೆ ನೋಡಿ..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!