ಒಲ್ಲದ ಮನಸ್ಸಿನಿಂದ ಡಿಕೆ ಶಿವಕುಮಾರ್ ಸಿಬಿಐ ಕೇಸ್ ವಾಪಸ್ ಪಡೆಯಿತಾ ಸಿದ್ದರಾಮಯ್ಯ ಸಂಪುಟ?

ಒಲ್ಲದ ಮನಸ್ಸಿನಿಂದ ಡಿಕೆ ಶಿವಕುಮಾರ್ ಸಿಬಿಐ ಕೇಸ್ ವಾಪಸ್ ಪಡೆಯಿತಾ ಸಿದ್ದರಾಮಯ್ಯ ಸಂಪುಟ?

Published : Nov 24, 2023, 11:13 PM IST

ಡಿಕೆ ಶಿವಕುಮಾರ್ ಕೇಸ್ ವಾಪಸ್ ಕುರಿತು ಕಾಂಗ್ರೆಸ್ ನಾಯಕರ ಪ್ರತಿಕ್ರಿಯೇನು? ಪ್ರತಿಭಟನೆಗೆ ಸಜ್ಜಾದ ಬಿಜೆಪಿ, ಕ್ಯಾಪ್ಟನ್ ಪ್ರಾಂಜಲ್‌ಗೆ ಅಂತಿಮ ಗೌರವ ನಮನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ಇಲ್ಲಿದೆ. 

ಸಿದ್ದರಾಮಯ್ಯ ಸರ್ಕಾರ ಸಂಪುಟ ಸಭೆಯಲ್ಲಿ ತೆಗೆದುಕೊಂಡು ನಿರ್ಣಯ ಭಾರಿ ಚರ್ಚೆಯಾಗುತ್ತಿದೆ. ಡಿಕೆ ಶಿವಕುಮಾರ್ ಮೇಲಿನ ಸಿಬಿಐ ಕೇಸ್ ವಾಪಸ್ ಪಡೆಯುವ ನಿರ್ಧಾರದ ಹಿಂದೆ ಹಲವು ಚರ್ಚೆ ನಡೆಯುತ್ತಿದೆ. ಪ್ರಮುಖವಾಗಿ ಒಲ್ಲದ ಮನಸ್ಸಿನಿಂದ ಕೇಸ್ ವಾಪಸ್ ಪಡೆಯುವ ನಿರ್ಧಾರ ಮಾಡಲಾಗಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ.ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ ತನಿಖೆಯನ್ನು ಸಿಬಿಐ ಮಾಡುತ್ತಿದೆ. ಈ ತನಿಖೆಯನ್ನು ಸಿಬಿಐನಿಂದ ವಾಪಸ್ ಪಡೆಯಲು ಸಿದ್ದರಾಮಯ್ಯ ಸರ್ಕಾರ ಸಂಪುಟ ನಿರ್ಧರಿಸಿದೆ. ಈ ಕುರಿತು ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಇತ್ತ ಬಿಜೆಪಿ ಪ್ರತಿಭಟನೆಗೆ ಸಜ್ಜಾಗಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more