ಒಲ್ಲದ ಮನಸ್ಸಿನಿಂದ ಡಿಕೆ ಶಿವಕುಮಾರ್ ಸಿಬಿಐ ಕೇಸ್ ವಾಪಸ್ ಪಡೆಯಿತಾ ಸಿದ್ದರಾಮಯ್ಯ ಸಂಪುಟ?

ಒಲ್ಲದ ಮನಸ್ಸಿನಿಂದ ಡಿಕೆ ಶಿವಕುಮಾರ್ ಸಿಬಿಐ ಕೇಸ್ ವಾಪಸ್ ಪಡೆಯಿತಾ ಸಿದ್ದರಾಮಯ್ಯ ಸಂಪುಟ?

Published : Nov 24, 2023, 11:13 PM IST

ಡಿಕೆ ಶಿವಕುಮಾರ್ ಕೇಸ್ ವಾಪಸ್ ಕುರಿತು ಕಾಂಗ್ರೆಸ್ ನಾಯಕರ ಪ್ರತಿಕ್ರಿಯೇನು? ಪ್ರತಿಭಟನೆಗೆ ಸಜ್ಜಾದ ಬಿಜೆಪಿ, ಕ್ಯಾಪ್ಟನ್ ಪ್ರಾಂಜಲ್‌ಗೆ ಅಂತಿಮ ಗೌರವ ನಮನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ಇಲ್ಲಿದೆ. 

ಸಿದ್ದರಾಮಯ್ಯ ಸರ್ಕಾರ ಸಂಪುಟ ಸಭೆಯಲ್ಲಿ ತೆಗೆದುಕೊಂಡು ನಿರ್ಣಯ ಭಾರಿ ಚರ್ಚೆಯಾಗುತ್ತಿದೆ. ಡಿಕೆ ಶಿವಕುಮಾರ್ ಮೇಲಿನ ಸಿಬಿಐ ಕೇಸ್ ವಾಪಸ್ ಪಡೆಯುವ ನಿರ್ಧಾರದ ಹಿಂದೆ ಹಲವು ಚರ್ಚೆ ನಡೆಯುತ್ತಿದೆ. ಪ್ರಮುಖವಾಗಿ ಒಲ್ಲದ ಮನಸ್ಸಿನಿಂದ ಕೇಸ್ ವಾಪಸ್ ಪಡೆಯುವ ನಿರ್ಧಾರ ಮಾಡಲಾಗಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ.ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ ತನಿಖೆಯನ್ನು ಸಿಬಿಐ ಮಾಡುತ್ತಿದೆ. ಈ ತನಿಖೆಯನ್ನು ಸಿಬಿಐನಿಂದ ವಾಪಸ್ ಪಡೆಯಲು ಸಿದ್ದರಾಮಯ್ಯ ಸರ್ಕಾರ ಸಂಪುಟ ನಿರ್ಧರಿಸಿದೆ. ಈ ಕುರಿತು ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಇತ್ತ ಬಿಜೆಪಿ ಪ್ರತಿಭಟನೆಗೆ ಸಜ್ಜಾಗಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more