ರಾರಾದಲ್ಲಿ ಫೈಟ್ ಇರೋದು ಮುನಿರತ್ನ VS ಡಿಕೆ ಸುರೇಶ್ ನಡುವೆಯಾ? ಕುಸುಮಾ ನೆಪ ಮಾತ್ರ?

ರಾರಾದಲ್ಲಿ ಫೈಟ್ ಇರೋದು ಮುನಿರತ್ನ VS ಡಿಕೆ ಸುರೇಶ್ ನಡುವೆಯಾ? ಕುಸುಮಾ ನೆಪ ಮಾತ್ರ?

Published : Oct 30, 2020, 10:56 AM ISTUpdated : Oct 30, 2020, 11:48 AM IST

ಆರ್‌ ಆರ್‌ ನಗರದಲ್ಲಿ ಮುನಿರತ್ನ VS ಕುಸುಮಾ ನಡುವೆ ಫೈಟ್ ಶುರುವಾಗಿದೆ. ಕುಸುಮಾ ಪರ ಡಿಕೆ ಸುರೇಶ್ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಜೊತೆಗೆ ಇವರ ಹಾಗೂ ಮುನಿರತ್ನ ನಡುವೆ ಕಳೆದೆರಡು ದಿನಗಳಿಂದ ವಾಕ್ಸಮರ ನಡೆಯುತ್ತಿರುವುದನ್ನು ಗಮನಿಸಬಹುದು. 
 

ಬೆಂಗಳೂರು (ಅ. 30): ಆರ್‌ ಆರ್‌ ನಗರದಲ್ಲಿ ಮುನಿರತ್ನ VS ಕುಸುಮಾ ನಡುವೆ ಫೈಟ್ ಶುರುವಾಗಿದೆ. ಕುಸುಮಾ ಪರ ಡಿಕೆ ಸುರೇಶ್ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಜೊತೆಗೆ ಇವರ ಹಾಗೂ ಮುನಿರತ್ನ ನಡುವೆ ಕಳೆದೆರಡು ದಿನಗಳಿಂದ ವಾಕ್ಸಮರ ನಡೆಯುತ್ತಿರುವುದನ್ನು ಗಮನಿಸಬಹುದು. 

 ರಾರಾದಲ್ಲಿ ಫೈಟ್ ಇರೋದು ಮುನಿರತ್ನ VS ಕುಸುಮಾ ನಡುವೆ ಅಲ್ಲ. ಬದಲಿಗೆ ಮುನಿರತ್ನ VS ಡಿಕೆ ಸುರೇಶ್ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ. ಈ ಬಗ್ಗೆ ಡಿಕೆ ಸುರೇಶ್ ಏನ್ ಹೇಳ್ತಾರೆ? ಮುನಿರತ್ನ ಬಗ್ಗೆ ಅವರ ಅಭಿಪ್ರಾಯ ಏನು? ನೋಡೋಣ ಮಿನಿ ವಾರ್ ವಿತ್ DKS..!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?