RR ನಗರ ಉಪಕದನ: ಮುನಿರತ್ನ ವಿರುದ್ಧ ಅಚ್ಚರಿ ಅಭ್ಯರ್ಥಿ ನಿಲ್ಲಿಸಲು ಡಿಕೆಶಿ ಪ್ಲಾನ್

RR ನಗರ ಉಪಕದನ: ಮುನಿರತ್ನ ವಿರುದ್ಧ ಅಚ್ಚರಿ ಅಭ್ಯರ್ಥಿ ನಿಲ್ಲಿಸಲು ಡಿಕೆಶಿ ಪ್ಲಾನ್

Published : Sep 30, 2020, 10:27 AM ISTUpdated : Sep 30, 2020, 10:35 AM IST

ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಬಹಳ ಕುತೂಹಲ ಮೂಡಿದೆ. ಆರ್ ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳಲು ಟ್ರಬಲ್ ಶೂಟರ್ ಡಿಕೆಶಿ ಪ್ಲಾನ್ ಮಾಡುತ್ತಿದ್ದಾರೆ. 

ಬೆಂಗಳೂರು (ಸೆ. 30): ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಬಹಳ ಕುತೂಹಲ ಮೂಡಿದೆ. ಆರ್ ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳಲು ಟ್ರಬಲ್ ಶೂಟರ್ ಡಿಕೆಶಿ ಪ್ಲಾನ್ ಮಾಡುತ್ತಿದ್ದಾರೆ.

ಕೈ ಪಾಳಯಲ್ಲೀಗ ಅಭ್ಯರ್ಥಿಗಳ ಬಗ್ಗೆ ಚರ್ಚೆ ಶುರುವಾಗಿದೆ.  ಮಾಗಡಿ ಮಾಜಿ ಶಾಸಕ HC ಬಾಲಕೃಷ್ಣ, ರಿಯಲ್ ಎಸ್ಟೇಟ್ ಉದ್ಯಮಿ ರಾಜ್‌ಕುಮಾರ್,  ಜೊತೆಗೆ ಐಎಎಸ್ ಅಧಿಕಾರಿ ಡಿಕೆ ರವಿ ಪತ್ನಿ ಕುಸುಮಾ ಹೆಸರು ಕೂಡಾ ಕೇಳಿ ಬರುತ್ತಿದೆ.ಒಕ್ಕಲಿಗ ಸಮುದಾಯದವರು ಆರ್‌ ಆರ್‌ ನಗರ ಕ್ಷೇತ್ರದಲ್ಲಿ ಪ್ರಾಬಲ್ಯ ಹೊಂದಿದ್ದು ನಿರ್ಣಾಯಕರಾಗಿದ್ದಾರೆ. ಕಳೆದ 2 ಬಾರಿ ಮುನಿರತ್ನ ಗೆಲುವು ಸಾಧಿಸಿರುವುದು ಕೂಡಾ ಇವರ ಬೆಂಬಲದಿಂದ. ಹಾಗಾಗಿ ಕಾಂಗ್ರೆಸ್ ಈ ಬಾರಿ ಒಕ್ಕಲಿಗ ಸಮುದಾಯದವರನ್ನು ಕಣಕ್ಕಿಳಿಸಲು ಲೆಕ್ಕಾಚಾರ ಹಾಕಿದೆ.  

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!