RR ನಗರ ಉಪಕದನ: ಮುನಿರತ್ನ ವಿರುದ್ಧ ಅಚ್ಚರಿ ಅಭ್ಯರ್ಥಿ ನಿಲ್ಲಿಸಲು ಡಿಕೆಶಿ ಪ್ಲಾನ್

RR ನಗರ ಉಪಕದನ: ಮುನಿರತ್ನ ವಿರುದ್ಧ ಅಚ್ಚರಿ ಅಭ್ಯರ್ಥಿ ನಿಲ್ಲಿಸಲು ಡಿಕೆಶಿ ಪ್ಲಾನ್

Published : Sep 30, 2020, 10:27 AM ISTUpdated : Sep 30, 2020, 10:35 AM IST

ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಬಹಳ ಕುತೂಹಲ ಮೂಡಿದೆ. ಆರ್ ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳಲು ಟ್ರಬಲ್ ಶೂಟರ್ ಡಿಕೆಶಿ ಪ್ಲಾನ್ ಮಾಡುತ್ತಿದ್ದಾರೆ. 

ಬೆಂಗಳೂರು (ಸೆ. 30): ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಬಹಳ ಕುತೂಹಲ ಮೂಡಿದೆ. ಆರ್ ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳಲು ಟ್ರಬಲ್ ಶೂಟರ್ ಡಿಕೆಶಿ ಪ್ಲಾನ್ ಮಾಡುತ್ತಿದ್ದಾರೆ.

ಕೈ ಪಾಳಯಲ್ಲೀಗ ಅಭ್ಯರ್ಥಿಗಳ ಬಗ್ಗೆ ಚರ್ಚೆ ಶುರುವಾಗಿದೆ.  ಮಾಗಡಿ ಮಾಜಿ ಶಾಸಕ HC ಬಾಲಕೃಷ್ಣ, ರಿಯಲ್ ಎಸ್ಟೇಟ್ ಉದ್ಯಮಿ ರಾಜ್‌ಕುಮಾರ್,  ಜೊತೆಗೆ ಐಎಎಸ್ ಅಧಿಕಾರಿ ಡಿಕೆ ರವಿ ಪತ್ನಿ ಕುಸುಮಾ ಹೆಸರು ಕೂಡಾ ಕೇಳಿ ಬರುತ್ತಿದೆ.ಒಕ್ಕಲಿಗ ಸಮುದಾಯದವರು ಆರ್‌ ಆರ್‌ ನಗರ ಕ್ಷೇತ್ರದಲ್ಲಿ ಪ್ರಾಬಲ್ಯ ಹೊಂದಿದ್ದು ನಿರ್ಣಾಯಕರಾಗಿದ್ದಾರೆ. ಕಳೆದ 2 ಬಾರಿ ಮುನಿರತ್ನ ಗೆಲುವು ಸಾಧಿಸಿರುವುದು ಕೂಡಾ ಇವರ ಬೆಂಬಲದಿಂದ. ಹಾಗಾಗಿ ಕಾಂಗ್ರೆಸ್ ಈ ಬಾರಿ ಒಕ್ಕಲಿಗ ಸಮುದಾಯದವರನ್ನು ಕಣಕ್ಕಿಳಿಸಲು ಲೆಕ್ಕಾಚಾರ ಹಾಕಿದೆ.  

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!