RR ನಗರ ಉಪಕದನ: ಮುನಿರತ್ನ ವಿರುದ್ಧ ಅಚ್ಚರಿ ಅಭ್ಯರ್ಥಿ ನಿಲ್ಲಿಸಲು ಡಿಕೆಶಿ ಪ್ಲಾನ್

RR ನಗರ ಉಪಕದನ: ಮುನಿರತ್ನ ವಿರುದ್ಧ ಅಚ್ಚರಿ ಅಭ್ಯರ್ಥಿ ನಿಲ್ಲಿಸಲು ಡಿಕೆಶಿ ಪ್ಲಾನ್

Published : Sep 30, 2020, 10:27 AM ISTUpdated : Sep 30, 2020, 10:35 AM IST

ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಬಹಳ ಕುತೂಹಲ ಮೂಡಿದೆ. ಆರ್ ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳಲು ಟ್ರಬಲ್ ಶೂಟರ್ ಡಿಕೆಶಿ ಪ್ಲಾನ್ ಮಾಡುತ್ತಿದ್ದಾರೆ. 

ಬೆಂಗಳೂರು (ಸೆ. 30): ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಬಹಳ ಕುತೂಹಲ ಮೂಡಿದೆ. ಆರ್ ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳಲು ಟ್ರಬಲ್ ಶೂಟರ್ ಡಿಕೆಶಿ ಪ್ಲಾನ್ ಮಾಡುತ್ತಿದ್ದಾರೆ.

ಕೈ ಪಾಳಯಲ್ಲೀಗ ಅಭ್ಯರ್ಥಿಗಳ ಬಗ್ಗೆ ಚರ್ಚೆ ಶುರುವಾಗಿದೆ.  ಮಾಗಡಿ ಮಾಜಿ ಶಾಸಕ HC ಬಾಲಕೃಷ್ಣ, ರಿಯಲ್ ಎಸ್ಟೇಟ್ ಉದ್ಯಮಿ ರಾಜ್‌ಕುಮಾರ್,  ಜೊತೆಗೆ ಐಎಎಸ್ ಅಧಿಕಾರಿ ಡಿಕೆ ರವಿ ಪತ್ನಿ ಕುಸುಮಾ ಹೆಸರು ಕೂಡಾ ಕೇಳಿ ಬರುತ್ತಿದೆ.ಒಕ್ಕಲಿಗ ಸಮುದಾಯದವರು ಆರ್‌ ಆರ್‌ ನಗರ ಕ್ಷೇತ್ರದಲ್ಲಿ ಪ್ರಾಬಲ್ಯ ಹೊಂದಿದ್ದು ನಿರ್ಣಾಯಕರಾಗಿದ್ದಾರೆ. ಕಳೆದ 2 ಬಾರಿ ಮುನಿರತ್ನ ಗೆಲುವು ಸಾಧಿಸಿರುವುದು ಕೂಡಾ ಇವರ ಬೆಂಬಲದಿಂದ. ಹಾಗಾಗಿ ಕಾಂಗ್ರೆಸ್ ಈ ಬಾರಿ ಒಕ್ಕಲಿಗ ಸಮುದಾಯದವರನ್ನು ಕಣಕ್ಕಿಳಿಸಲು ಲೆಕ್ಕಾಚಾರ ಹಾಕಿದೆ.  

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?