RR ನಗರ ಉಪಕದನ: ಮುನಿರತ್ನ ವಿರುದ್ಧ ಅಚ್ಚರಿ ಅಭ್ಯರ್ಥಿ ನಿಲ್ಲಿಸಲು ಡಿಕೆಶಿ ಪ್ಲಾನ್

RR ನಗರ ಉಪಕದನ: ಮುನಿರತ್ನ ವಿರುದ್ಧ ಅಚ್ಚರಿ ಅಭ್ಯರ್ಥಿ ನಿಲ್ಲಿಸಲು ಡಿಕೆಶಿ ಪ್ಲಾನ್

Published : Sep 30, 2020, 10:27 AM ISTUpdated : Sep 30, 2020, 10:35 AM IST

ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಬಹಳ ಕುತೂಹಲ ಮೂಡಿದೆ. ಆರ್ ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳಲು ಟ್ರಬಲ್ ಶೂಟರ್ ಡಿಕೆಶಿ ಪ್ಲಾನ್ ಮಾಡುತ್ತಿದ್ದಾರೆ. 

ಬೆಂಗಳೂರು (ಸೆ. 30): ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಬಹಳ ಕುತೂಹಲ ಮೂಡಿದೆ. ಆರ್ ಆರ್‌ ನಗರವನ್ನು ಕೈ ವಶ ಮಾಡಿಕೊಳ್ಳಲು ಟ್ರಬಲ್ ಶೂಟರ್ ಡಿಕೆಶಿ ಪ್ಲಾನ್ ಮಾಡುತ್ತಿದ್ದಾರೆ.

ಕೈ ಪಾಳಯಲ್ಲೀಗ ಅಭ್ಯರ್ಥಿಗಳ ಬಗ್ಗೆ ಚರ್ಚೆ ಶುರುವಾಗಿದೆ.  ಮಾಗಡಿ ಮಾಜಿ ಶಾಸಕ HC ಬಾಲಕೃಷ್ಣ, ರಿಯಲ್ ಎಸ್ಟೇಟ್ ಉದ್ಯಮಿ ರಾಜ್‌ಕುಮಾರ್,  ಜೊತೆಗೆ ಐಎಎಸ್ ಅಧಿಕಾರಿ ಡಿಕೆ ರವಿ ಪತ್ನಿ ಕುಸುಮಾ ಹೆಸರು ಕೂಡಾ ಕೇಳಿ ಬರುತ್ತಿದೆ.ಒಕ್ಕಲಿಗ ಸಮುದಾಯದವರು ಆರ್‌ ಆರ್‌ ನಗರ ಕ್ಷೇತ್ರದಲ್ಲಿ ಪ್ರಾಬಲ್ಯ ಹೊಂದಿದ್ದು ನಿರ್ಣಾಯಕರಾಗಿದ್ದಾರೆ. ಕಳೆದ 2 ಬಾರಿ ಮುನಿರತ್ನ ಗೆಲುವು ಸಾಧಿಸಿರುವುದು ಕೂಡಾ ಇವರ ಬೆಂಬಲದಿಂದ. ಹಾಗಾಗಿ ಕಾಂಗ್ರೆಸ್ ಈ ಬಾರಿ ಒಕ್ಕಲಿಗ ಸಮುದಾಯದವರನ್ನು ಕಣಕ್ಕಿಳಿಸಲು ಲೆಕ್ಕಾಚಾರ ಹಾಕಿದೆ.  

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!