'RR ನಗರದಲ್ಲಿ ಅಭಿವೃದ್ಧಿಯಾಗಿದ್ದು ಜನರದ್ದಾ? ಗೆದ್ದು ಹೋದವರದ್ದಾ'?

'RR ನಗರದಲ್ಲಿ ಅಭಿವೃದ್ಧಿಯಾಗಿದ್ದು ಜನರದ್ದಾ? ಗೆದ್ದು ಹೋದವರದ್ದಾ'?

Suvarna News   | Asianet News
Published : Oct 27, 2020, 09:48 AM ISTUpdated : Oct 27, 2020, 09:52 AM IST

ಆರ್‌ಆರ್ ನಗರ ಉಪಚುನಾವಣಾ ಅಖಾಡದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ.  ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಡಿಕೆ ಸುರೇಶ್ ಪ್ರಚಾರ ನಡೆಸುವ ವೇಳೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

 

ಬೆಂಗಳೂರು (ಅ. 27): ಆರ್‌ಆರ್ ನಗರ ಉಪಚುನಾವಣಾ ಅಖಾಡದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ.  ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಡಿಕೆ ಸುರೇಶ್ ಪ್ರಚಾರ ನಡೆಸುವ ವೇಳೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

' ಜನರು ಬದಲಾವಣೆ ಬಯಸುವ ಉತ್ಸಾಹದಲ್ಲಿದ್ದಾರೆ. ಅಭಿವೃದ್ಧಿ ಹೆಸರನ್ನು ಹೇಳಿಕೊಂಡು ಓಡಾಡುತ್ತಿದ್ದಾರೆ. ಈ ಭಾಗಗಳನ್ನು ನೋಡಿದರೆ ಯಾರ ಅಭಿವೃದ್ಧಿಯಾಗಿದೆ ಅನ್ನೋದು ಚರ್ಚೆಯಾಗಬೇಕಿದೆ. ಜನರ ಅಭಿವೃದ್ಧಿನಾ, ಗೆದ್ದು ಹೋದವರ ಅಭಿವೃದ್ಧಿನಾ, ಪಕ್ಷಕ್ಕೆ ಮೋಸ ಮಾಡಿ ಹೋದವರ ಅಭಿವೃದ್ಧಿನಾ? ಎಂದು ಮುನಿರತ್ನ ಹೆಸರು ಹೇಳದೇ ಟಾಂಗ್ ನೀಡಿದ್ದಾರೆ. 

ಜಾತಿ ರಾಜಕಾರಣ, ವೋಟರ್ ಐಡಿ ರಾಜಕಾರಣ ಮಾಡುವ ಕುಖ್ಯಾತಿ ಮುನಿರತ್ನ ಅವರದ್ದು. ನಾವು ಬಿಜೆಪಿಯವರನ್ನು ಕೇಳಿ ರಾಜಕಾರಣ ಮಾಡಬೇಕಿಲ್ಲ. ಅವರಿಗೆ ನೈತಿಕವಾದ ಹಕ್ಕಿಲ್ಲ' ಎಂದು ವಾಗ್ಧಾಳಿ ನಡೆಸಿದ್ದಾರೆ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?