'RR ನಗರದಲ್ಲಿ ಅಭಿವೃದ್ಧಿಯಾಗಿದ್ದು ಜನರದ್ದಾ? ಗೆದ್ದು ಹೋದವರದ್ದಾ'?

'RR ನಗರದಲ್ಲಿ ಅಭಿವೃದ್ಧಿಯಾಗಿದ್ದು ಜನರದ್ದಾ? ಗೆದ್ದು ಹೋದವರದ್ದಾ'?

Suvarna News   | Asianet News
Published : Oct 27, 2020, 09:48 AM ISTUpdated : Oct 27, 2020, 09:52 AM IST

ಆರ್‌ಆರ್ ನಗರ ಉಪಚುನಾವಣಾ ಅಖಾಡದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ.  ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಡಿಕೆ ಸುರೇಶ್ ಪ್ರಚಾರ ನಡೆಸುವ ವೇಳೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

 

ಬೆಂಗಳೂರು (ಅ. 27): ಆರ್‌ಆರ್ ನಗರ ಉಪಚುನಾವಣಾ ಅಖಾಡದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ.  ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಡಿಕೆ ಸುರೇಶ್ ಪ್ರಚಾರ ನಡೆಸುವ ವೇಳೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

' ಜನರು ಬದಲಾವಣೆ ಬಯಸುವ ಉತ್ಸಾಹದಲ್ಲಿದ್ದಾರೆ. ಅಭಿವೃದ್ಧಿ ಹೆಸರನ್ನು ಹೇಳಿಕೊಂಡು ಓಡಾಡುತ್ತಿದ್ದಾರೆ. ಈ ಭಾಗಗಳನ್ನು ನೋಡಿದರೆ ಯಾರ ಅಭಿವೃದ್ಧಿಯಾಗಿದೆ ಅನ್ನೋದು ಚರ್ಚೆಯಾಗಬೇಕಿದೆ. ಜನರ ಅಭಿವೃದ್ಧಿನಾ, ಗೆದ್ದು ಹೋದವರ ಅಭಿವೃದ್ಧಿನಾ, ಪಕ್ಷಕ್ಕೆ ಮೋಸ ಮಾಡಿ ಹೋದವರ ಅಭಿವೃದ್ಧಿನಾ? ಎಂದು ಮುನಿರತ್ನ ಹೆಸರು ಹೇಳದೇ ಟಾಂಗ್ ನೀಡಿದ್ದಾರೆ. 

ಜಾತಿ ರಾಜಕಾರಣ, ವೋಟರ್ ಐಡಿ ರಾಜಕಾರಣ ಮಾಡುವ ಕುಖ್ಯಾತಿ ಮುನಿರತ್ನ ಅವರದ್ದು. ನಾವು ಬಿಜೆಪಿಯವರನ್ನು ಕೇಳಿ ರಾಜಕಾರಣ ಮಾಡಬೇಕಿಲ್ಲ. ಅವರಿಗೆ ನೈತಿಕವಾದ ಹಕ್ಕಿಲ್ಲ' ಎಂದು ವಾಗ್ಧಾಳಿ ನಡೆಸಿದ್ದಾರೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!