'RR ನಗರದಲ್ಲಿ ಅಭಿವೃದ್ಧಿಯಾಗಿದ್ದು ಜನರದ್ದಾ? ಗೆದ್ದು ಹೋದವರದ್ದಾ'?

'RR ನಗರದಲ್ಲಿ ಅಭಿವೃದ್ಧಿಯಾಗಿದ್ದು ಜನರದ್ದಾ? ಗೆದ್ದು ಹೋದವರದ್ದಾ'?

Suvarna News   | Asianet News
Published : Oct 27, 2020, 09:48 AM ISTUpdated : Oct 27, 2020, 09:52 AM IST

ಆರ್‌ಆರ್ ನಗರ ಉಪಚುನಾವಣಾ ಅಖಾಡದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ.  ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಡಿಕೆ ಸುರೇಶ್ ಪ್ರಚಾರ ನಡೆಸುವ ವೇಳೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

 

ಬೆಂಗಳೂರು (ಅ. 27): ಆರ್‌ಆರ್ ನಗರ ಉಪಚುನಾವಣಾ ಅಖಾಡದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ.  ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಡಿಕೆ ಸುರೇಶ್ ಪ್ರಚಾರ ನಡೆಸುವ ವೇಳೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

' ಜನರು ಬದಲಾವಣೆ ಬಯಸುವ ಉತ್ಸಾಹದಲ್ಲಿದ್ದಾರೆ. ಅಭಿವೃದ್ಧಿ ಹೆಸರನ್ನು ಹೇಳಿಕೊಂಡು ಓಡಾಡುತ್ತಿದ್ದಾರೆ. ಈ ಭಾಗಗಳನ್ನು ನೋಡಿದರೆ ಯಾರ ಅಭಿವೃದ್ಧಿಯಾಗಿದೆ ಅನ್ನೋದು ಚರ್ಚೆಯಾಗಬೇಕಿದೆ. ಜನರ ಅಭಿವೃದ್ಧಿನಾ, ಗೆದ್ದು ಹೋದವರ ಅಭಿವೃದ್ಧಿನಾ, ಪಕ್ಷಕ್ಕೆ ಮೋಸ ಮಾಡಿ ಹೋದವರ ಅಭಿವೃದ್ಧಿನಾ? ಎಂದು ಮುನಿರತ್ನ ಹೆಸರು ಹೇಳದೇ ಟಾಂಗ್ ನೀಡಿದ್ದಾರೆ. 

ಜಾತಿ ರಾಜಕಾರಣ, ವೋಟರ್ ಐಡಿ ರಾಜಕಾರಣ ಮಾಡುವ ಕುಖ್ಯಾತಿ ಮುನಿರತ್ನ ಅವರದ್ದು. ನಾವು ಬಿಜೆಪಿಯವರನ್ನು ಕೇಳಿ ರಾಜಕಾರಣ ಮಾಡಬೇಕಿಲ್ಲ. ಅವರಿಗೆ ನೈತಿಕವಾದ ಹಕ್ಕಿಲ್ಲ' ಎಂದು ವಾಗ್ಧಾಳಿ ನಡೆಸಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!