'RR ನಗರದಲ್ಲಿ ಅಭಿವೃದ್ಧಿಯಾಗಿದ್ದು ಜನರದ್ದಾ? ಗೆದ್ದು ಹೋದವರದ್ದಾ'?

'RR ನಗರದಲ್ಲಿ ಅಭಿವೃದ್ಧಿಯಾಗಿದ್ದು ಜನರದ್ದಾ? ಗೆದ್ದು ಹೋದವರದ್ದಾ'?

Suvarna News   | Asianet News
Published : Oct 27, 2020, 09:48 AM ISTUpdated : Oct 27, 2020, 09:52 AM IST

ಆರ್‌ಆರ್ ನಗರ ಉಪಚುನಾವಣಾ ಅಖಾಡದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ.  ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಡಿಕೆ ಸುರೇಶ್ ಪ್ರಚಾರ ನಡೆಸುವ ವೇಳೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

 

ಬೆಂಗಳೂರು (ಅ. 27): ಆರ್‌ಆರ್ ನಗರ ಉಪಚುನಾವಣಾ ಅಖಾಡದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ.  ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಡಿಕೆ ಸುರೇಶ್ ಪ್ರಚಾರ ನಡೆಸುವ ವೇಳೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

' ಜನರು ಬದಲಾವಣೆ ಬಯಸುವ ಉತ್ಸಾಹದಲ್ಲಿದ್ದಾರೆ. ಅಭಿವೃದ್ಧಿ ಹೆಸರನ್ನು ಹೇಳಿಕೊಂಡು ಓಡಾಡುತ್ತಿದ್ದಾರೆ. ಈ ಭಾಗಗಳನ್ನು ನೋಡಿದರೆ ಯಾರ ಅಭಿವೃದ್ಧಿಯಾಗಿದೆ ಅನ್ನೋದು ಚರ್ಚೆಯಾಗಬೇಕಿದೆ. ಜನರ ಅಭಿವೃದ್ಧಿನಾ, ಗೆದ್ದು ಹೋದವರ ಅಭಿವೃದ್ಧಿನಾ, ಪಕ್ಷಕ್ಕೆ ಮೋಸ ಮಾಡಿ ಹೋದವರ ಅಭಿವೃದ್ಧಿನಾ? ಎಂದು ಮುನಿರತ್ನ ಹೆಸರು ಹೇಳದೇ ಟಾಂಗ್ ನೀಡಿದ್ದಾರೆ. 

ಜಾತಿ ರಾಜಕಾರಣ, ವೋಟರ್ ಐಡಿ ರಾಜಕಾರಣ ಮಾಡುವ ಕುಖ್ಯಾತಿ ಮುನಿರತ್ನ ಅವರದ್ದು. ನಾವು ಬಿಜೆಪಿಯವರನ್ನು ಕೇಳಿ ರಾಜಕಾರಣ ಮಾಡಬೇಕಿಲ್ಲ. ಅವರಿಗೆ ನೈತಿಕವಾದ ಹಕ್ಕಿಲ್ಲ' ಎಂದು ವಾಗ್ಧಾಳಿ ನಡೆಸಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?