'ಕರೆದಾಗ ಬರ್ಲಿಕ್ಕೆ ದರ್ಶನ್ ಕರು ಅಲ್ಲ, ಡಿಕೆಶಿ ಹಸುನೂ ಅಲ್ಲ, ತಾಕತ್ತಿದ್ರೆ ಕರೆಸ್ಲಿ'

'ಕರೆದಾಗ ಬರ್ಲಿಕ್ಕೆ ದರ್ಶನ್ ಕರು ಅಲ್ಲ, ಡಿಕೆಶಿ ಹಸುನೂ ಅಲ್ಲ, ತಾಕತ್ತಿದ್ರೆ ಕರೆಸ್ಲಿ'

Published : Nov 01, 2020, 04:42 PM IST

ಸಚಿವರೊಬ್ಬರು ತಾಕತ್ತಿದ್ರೆ ಪ್ರಚಾರಕ್ಕೆ ದರ್ಶನ್ ಅವರನ್ನ ಕರೆಸ್ಲಿ ಎಂದು ಡಿಕೆ ಶಿವಕುಮಾರ್‌ಗೆ ಚ್ಯಾಲೆಂಜ್ ಮಾಡಿದ್ದಾರೆ
 

ಬೆಂಗಳೂರು, (ನ.01): ರಾಜರಾಜೇಶ್ವರಿ ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಚಾಲೆಂಜ್ ಸ್ಟಾರ್ ದರ್ಶನ್ ಅವರು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರ ಭರ್ಜರಿ ಪ್ರಚಾರ ಮಾಡಿದರು. ಇದದಕ್ಕೆ ಪ್ರತಿಕ್ರಿಯಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ದರ್ಶನ್ ಓರ್ವ ನಟ. ನಾನೂ ಕರೆದರೂ ಅವರು ಬರುತ್ತಾರೆ ಎಂದು ಹೇಳಿದ್ದರು.

ಬಿಜೆಪಿ ಅಭ್ಯರ್ಥಿ ಪರ 'ಡಿ' ಬಾಸ್ ಪ್ರಚಾರ: ಡಿಕೆಶಿ ಹೇಳಿದ್ದು ಹೀಗೆ...! 

ಇದಕ್ಕೆ ಟಾಂಗ್ ಕೊಟ್ಟಿರುವ ಸಚಿವರೊಬ್ಬರು ತಾಕತ್ತಿದ್ರೆ ಪ್ರಚಾರಕ್ಕೆ ದರ್ಶನ್ ಅವರನ್ನ ಕರೆಸ್ಲಿ ಎಂದು ಡಿಕೆ ಶಿವಕುಮಾರ್‌ಗೆ ಚ್ಯಾಲೆಂಜ್ ಮಾಡಿದ್ದಾರೆ
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?