'ಕರೆದಾಗ ಬರ್ಲಿಕ್ಕೆ ದರ್ಶನ್ ಕರು ಅಲ್ಲ, ಡಿಕೆಶಿ ಹಸುನೂ ಅಲ್ಲ, ತಾಕತ್ತಿದ್ರೆ ಕರೆಸ್ಲಿ'

'ಕರೆದಾಗ ಬರ್ಲಿಕ್ಕೆ ದರ್ಶನ್ ಕರು ಅಲ್ಲ, ಡಿಕೆಶಿ ಹಸುನೂ ಅಲ್ಲ, ತಾಕತ್ತಿದ್ರೆ ಕರೆಸ್ಲಿ'

Published : Nov 01, 2020, 04:42 PM IST

ಸಚಿವರೊಬ್ಬರು ತಾಕತ್ತಿದ್ರೆ ಪ್ರಚಾರಕ್ಕೆ ದರ್ಶನ್ ಅವರನ್ನ ಕರೆಸ್ಲಿ ಎಂದು ಡಿಕೆ ಶಿವಕುಮಾರ್‌ಗೆ ಚ್ಯಾಲೆಂಜ್ ಮಾಡಿದ್ದಾರೆ
 

ಬೆಂಗಳೂರು, (ನ.01): ರಾಜರಾಜೇಶ್ವರಿ ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಚಾಲೆಂಜ್ ಸ್ಟಾರ್ ದರ್ಶನ್ ಅವರು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರ ಭರ್ಜರಿ ಪ್ರಚಾರ ಮಾಡಿದರು. ಇದದಕ್ಕೆ ಪ್ರತಿಕ್ರಿಯಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ದರ್ಶನ್ ಓರ್ವ ನಟ. ನಾನೂ ಕರೆದರೂ ಅವರು ಬರುತ್ತಾರೆ ಎಂದು ಹೇಳಿದ್ದರು.

ಬಿಜೆಪಿ ಅಭ್ಯರ್ಥಿ ಪರ 'ಡಿ' ಬಾಸ್ ಪ್ರಚಾರ: ಡಿಕೆಶಿ ಹೇಳಿದ್ದು ಹೀಗೆ...! 

ಇದಕ್ಕೆ ಟಾಂಗ್ ಕೊಟ್ಟಿರುವ ಸಚಿವರೊಬ್ಬರು ತಾಕತ್ತಿದ್ರೆ ಪ್ರಚಾರಕ್ಕೆ ದರ್ಶನ್ ಅವರನ್ನ ಕರೆಸ್ಲಿ ಎಂದು ಡಿಕೆ ಶಿವಕುಮಾರ್‌ಗೆ ಚ್ಯಾಲೆಂಜ್ ಮಾಡಿದ್ದಾರೆ
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?