'ಕರೆದಾಗ ಬರ್ಲಿಕ್ಕೆ ದರ್ಶನ್ ಕರು ಅಲ್ಲ, ಡಿಕೆಶಿ ಹಸುನೂ ಅಲ್ಲ, ತಾಕತ್ತಿದ್ರೆ ಕರೆಸ್ಲಿ'

'ಕರೆದಾಗ ಬರ್ಲಿಕ್ಕೆ ದರ್ಶನ್ ಕರು ಅಲ್ಲ, ಡಿಕೆಶಿ ಹಸುನೂ ಅಲ್ಲ, ತಾಕತ್ತಿದ್ರೆ ಕರೆಸ್ಲಿ'

Published : Nov 01, 2020, 04:42 PM IST

ಸಚಿವರೊಬ್ಬರು ತಾಕತ್ತಿದ್ರೆ ಪ್ರಚಾರಕ್ಕೆ ದರ್ಶನ್ ಅವರನ್ನ ಕರೆಸ್ಲಿ ಎಂದು ಡಿಕೆ ಶಿವಕುಮಾರ್‌ಗೆ ಚ್ಯಾಲೆಂಜ್ ಮಾಡಿದ್ದಾರೆ
 

ಬೆಂಗಳೂರು, (ನ.01): ರಾಜರಾಜೇಶ್ವರಿ ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಚಾಲೆಂಜ್ ಸ್ಟಾರ್ ದರ್ಶನ್ ಅವರು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರ ಭರ್ಜರಿ ಪ್ರಚಾರ ಮಾಡಿದರು. ಇದದಕ್ಕೆ ಪ್ರತಿಕ್ರಿಯಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ದರ್ಶನ್ ಓರ್ವ ನಟ. ನಾನೂ ಕರೆದರೂ ಅವರು ಬರುತ್ತಾರೆ ಎಂದು ಹೇಳಿದ್ದರು.

ಬಿಜೆಪಿ ಅಭ್ಯರ್ಥಿ ಪರ 'ಡಿ' ಬಾಸ್ ಪ್ರಚಾರ: ಡಿಕೆಶಿ ಹೇಳಿದ್ದು ಹೀಗೆ...! 

ಇದಕ್ಕೆ ಟಾಂಗ್ ಕೊಟ್ಟಿರುವ ಸಚಿವರೊಬ್ಬರು ತಾಕತ್ತಿದ್ರೆ ಪ್ರಚಾರಕ್ಕೆ ದರ್ಶನ್ ಅವರನ್ನ ಕರೆಸ್ಲಿ ಎಂದು ಡಿಕೆ ಶಿವಕುಮಾರ್‌ಗೆ ಚ್ಯಾಲೆಂಜ್ ಮಾಡಿದ್ದಾರೆ
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!