RR ಬೈ ಎಲೆಕ್ಷನ್ ಅಖಾಡಕ್ಕಿಳಿಯಲು ಸಜ್ಜಾಗಿರೋ ಸೊಸೆಗೆ ಖಡಕ್ ಎಚ್ಚರಿಕೆ ಕೊಟ್ಟ ಡಿ.ಕೆ ರವಿ ತಾಯಿ

RR ಬೈ ಎಲೆಕ್ಷನ್ ಅಖಾಡಕ್ಕಿಳಿಯಲು ಸಜ್ಜಾಗಿರೋ ಸೊಸೆಗೆ ಖಡಕ್ ಎಚ್ಚರಿಕೆ ಕೊಟ್ಟ ಡಿ.ಕೆ ರವಿ ತಾಯಿ

Published : Oct 02, 2020, 03:56 PM IST

ಡಿಕೆ ರವಿಯವರ ತಾಯಿ ಗೌರಮ್ಮ, ನನ್ನ ಮಗನ ಹೆಸರು ಹೇಳಿಕೊಂಡು ಚುನಾವಣೆಗೆ ನಿಂತ್ರೆ ಸರಿ ಇರೋದಿಲ್ಲ ಎಂದು ಸೊಸೆ ಕುಸುಮಾ ಅವರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಬೆಂಗಳೂರು, (ಅ.02): ರಾಜರಾಜೇಶ್ವರಿ ನಗರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಮೂರು ಪಕ್ಷಗಳು ಅಂತಿಮ ಕಸರತ್ತಿನಲ್ಲಿ ತೊಡಗಿದೆ. ಅದರಲ್ಲೂ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿಯನ್ನಾಗಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಅವರನ್ನ ಕಣಕ್ಕಿಳಿಸಲು ಮಾತುಕತೆಗಳು ನಡೆದಿವೆ.

RR ನಗರಕ್ಕೆ ಡಿ.ಕೆ. ರವಿ ಪತ್ನಿ ಬದಲು ಅಚ್ಚರಿ ಹೆಸ್ರು: ಕುತೂಹಲ ಕೆರಳಿಸಿದ ಹಿರಿಯ ನಾಯಕರ ಸಭೆ

ಆದರೆ, ಇತ್ತ ಡಿಕೆ ರವಿಯವರ ತಾಯಿ ಗೌರಮ್ಮ, ನನ್ನ ಮಗನ ಹೆಸರು ಹೇಳಿಕೊಂಡು ಚುನಾವಣೆಗೆ ನಿಂತ್ರೆ ಸರಿ ಇರೋದಿಲ್ಲ ಎಂದು ಸೊಸೆ ಕುಸುಮಾ ಅವರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?