RR ಬೈ ಎಲೆಕ್ಷನ್ ಅಖಾಡಕ್ಕಿಳಿಯಲು ಸಜ್ಜಾಗಿರೋ ಸೊಸೆಗೆ ಖಡಕ್ ಎಚ್ಚರಿಕೆ ಕೊಟ್ಟ ಡಿ.ಕೆ ರವಿ ತಾಯಿ

RR ಬೈ ಎಲೆಕ್ಷನ್ ಅಖಾಡಕ್ಕಿಳಿಯಲು ಸಜ್ಜಾಗಿರೋ ಸೊಸೆಗೆ ಖಡಕ್ ಎಚ್ಚರಿಕೆ ಕೊಟ್ಟ ಡಿ.ಕೆ ರವಿ ತಾಯಿ

Published : Oct 02, 2020, 03:56 PM IST

ಡಿಕೆ ರವಿಯವರ ತಾಯಿ ಗೌರಮ್ಮ, ನನ್ನ ಮಗನ ಹೆಸರು ಹೇಳಿಕೊಂಡು ಚುನಾವಣೆಗೆ ನಿಂತ್ರೆ ಸರಿ ಇರೋದಿಲ್ಲ ಎಂದು ಸೊಸೆ ಕುಸುಮಾ ಅವರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಬೆಂಗಳೂರು, (ಅ.02): ರಾಜರಾಜೇಶ್ವರಿ ನಗರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಮೂರು ಪಕ್ಷಗಳು ಅಂತಿಮ ಕಸರತ್ತಿನಲ್ಲಿ ತೊಡಗಿದೆ. ಅದರಲ್ಲೂ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿಯನ್ನಾಗಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಅವರನ್ನ ಕಣಕ್ಕಿಳಿಸಲು ಮಾತುಕತೆಗಳು ನಡೆದಿವೆ.

RR ನಗರಕ್ಕೆ ಡಿ.ಕೆ. ರವಿ ಪತ್ನಿ ಬದಲು ಅಚ್ಚರಿ ಹೆಸ್ರು: ಕುತೂಹಲ ಕೆರಳಿಸಿದ ಹಿರಿಯ ನಾಯಕರ ಸಭೆ

ಆದರೆ, ಇತ್ತ ಡಿಕೆ ರವಿಯವರ ತಾಯಿ ಗೌರಮ್ಮ, ನನ್ನ ಮಗನ ಹೆಸರು ಹೇಳಿಕೊಂಡು ಚುನಾವಣೆಗೆ ನಿಂತ್ರೆ ಸರಿ ಇರೋದಿಲ್ಲ ಎಂದು ಸೊಸೆ ಕುಸುಮಾ ಅವರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!