RR ಬೈ ಎಲೆಕ್ಷನ್ ಅಖಾಡಕ್ಕಿಳಿಯಲು ಸಜ್ಜಾಗಿರೋ ಸೊಸೆಗೆ ಖಡಕ್ ಎಚ್ಚರಿಕೆ ಕೊಟ್ಟ ಡಿ.ಕೆ ರವಿ ತಾಯಿ

RR ಬೈ ಎಲೆಕ್ಷನ್ ಅಖಾಡಕ್ಕಿಳಿಯಲು ಸಜ್ಜಾಗಿರೋ ಸೊಸೆಗೆ ಖಡಕ್ ಎಚ್ಚರಿಕೆ ಕೊಟ್ಟ ಡಿ.ಕೆ ರವಿ ತಾಯಿ

Published : Oct 02, 2020, 03:56 PM IST

ಡಿಕೆ ರವಿಯವರ ತಾಯಿ ಗೌರಮ್ಮ, ನನ್ನ ಮಗನ ಹೆಸರು ಹೇಳಿಕೊಂಡು ಚುನಾವಣೆಗೆ ನಿಂತ್ರೆ ಸರಿ ಇರೋದಿಲ್ಲ ಎಂದು ಸೊಸೆ ಕುಸುಮಾ ಅವರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಬೆಂಗಳೂರು, (ಅ.02): ರಾಜರಾಜೇಶ್ವರಿ ನಗರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಮೂರು ಪಕ್ಷಗಳು ಅಂತಿಮ ಕಸರತ್ತಿನಲ್ಲಿ ತೊಡಗಿದೆ. ಅದರಲ್ಲೂ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿಯನ್ನಾಗಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಅವರನ್ನ ಕಣಕ್ಕಿಳಿಸಲು ಮಾತುಕತೆಗಳು ನಡೆದಿವೆ.

RR ನಗರಕ್ಕೆ ಡಿ.ಕೆ. ರವಿ ಪತ್ನಿ ಬದಲು ಅಚ್ಚರಿ ಹೆಸ್ರು: ಕುತೂಹಲ ಕೆರಳಿಸಿದ ಹಿರಿಯ ನಾಯಕರ ಸಭೆ

ಆದರೆ, ಇತ್ತ ಡಿಕೆ ರವಿಯವರ ತಾಯಿ ಗೌರಮ್ಮ, ನನ್ನ ಮಗನ ಹೆಸರು ಹೇಳಿಕೊಂಡು ಚುನಾವಣೆಗೆ ನಿಂತ್ರೆ ಸರಿ ಇರೋದಿಲ್ಲ ಎಂದು ಸೊಸೆ ಕುಸುಮಾ ಅವರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ