'ಡಿಕೆಶಿಗೆ ಫೋನ್ ಕದ್ದಾಲಿಕೆ ಬಗ್ಗೆ ಗೊತ್ತು, ಟ್ಯಾಪಿಂಗ್ ಮಾಡ್ಸೋಕು ಬರುತ್ತೆ'

'ಡಿಕೆಶಿಗೆ ಫೋನ್ ಕದ್ದಾಲಿಕೆ ಬಗ್ಗೆ ಗೊತ್ತು, ಟ್ಯಾಪಿಂಗ್ ಮಾಡ್ಸೋಕು ಬರುತ್ತೆ'

Published : Nov 01, 2020, 05:00 PM IST

ರಾಜರಾಜೇಶ್ವರಿ ನಗರ ವಿಧಾನಸಭಾ ಉಪಚುನಾವಣೆಯಲ್ಲಿ  ರಾಜ್ಯ ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಅಲ್ಲದೇ ಈ ಬೈ ಎಲೆಕ್ಷನ್‌ನಲ್ಲಿ ಫೋನ್ ಕದ್ದಾಲಿಕೆ ಸದ್ದು ಮಾಡಿದೆ.

ಬೆಂಗಳೂರು, (ನ.01): ರಾಜರಾಜೇಶ್ವರಿ ನಗರ ವಿಧಾನಸಭಾ ಉಪಚುನಾವಣೆಯಲ್ಲಿ  ರಾಜ್ಯ ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಅಲ್ಲದೇ ಈ ಬೈ ಎಲೆಕ್ಷನ್‌ನಲ್ಲಿ ಫೋನ್ ಕದ್ದಾಲಿಕೆ ಸದ್ದು ಮಾಡಿದೆ.

'ಕರೆದಾಗ ಬರ್ಲಿಕ್ಕೆ ದರ್ಶನ್ ಕರು ಅಲ್ಲ, ಡಿಕೆಶಿ ಹಸುನೂ ಅಲ್ಲ, ತಾಕತ್ತಿದ್ರೆ ಕರೆಸ್ಲಿ' 

ಹೌದು...ಡಿಕೆ ಶಿವಕುಮಾರ್‌ಗೆ ಫೋನ್ ಕದ್ದಾಲಿಕೆ ಬಗ್ಗೆ ಗೊತ್ತು, ಟ್ಯಾಪಿಂಗ್ ಮಾಡ್ಸೋಕು ಬರುತ್ತೆ ಎಂದು ಸಚಿವರೊಬ್ಬರು ಸ್ಫೋಟಕ ಆರೋಪ ಮಾಡಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!