RR ನಗರ ಬೈ ಎಲೆಕ್ಷನ್: ಮುನಿರತ್ನ ಪರ ಗೆಳೆಯರ ಗ್ಯಾಂಗ್ ಅಖಾಡಕ್ಕೆ..!

RR ನಗರ ಬೈ ಎಲೆಕ್ಷನ್: ಮುನಿರತ್ನ ಪರ ಗೆಳೆಯರ ಗ್ಯಾಂಗ್ ಅಖಾಡಕ್ಕೆ..!

Published : Oct 12, 2020, 02:47 PM IST

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಹಾಗೂ ಮೂಲ ಬಿಜೆಪಿಗ ತುಳಸಿ ಮುನಿರಾಜು ಗೌಡ ಟಿಕೆಟ್​ ಪಡೆಯಲು ತೆರೆಮರೆಯಲ್ಲಿ ಭಾರಿ ಸರ್ಕಸ್​​ ನಡೆಸುತ್ತಿದ್ದಾರೆ.  ಇದರ ಮಧ್ಯೆ ಮುನಿರತ್ನ ಪರ ಅವರ ಗ್ಯಾಂಗ್ ಬ್ಯಾಟಿಂಗ್ ಮಾಡಿದ್ದು, ಸಿಎಂ ಮೇಲೆ ಒತ್ತಡ ಹೇರಲು ಮುಂದಾಗಿದೆ.

ಬೆಂಗಳೂರು, (ಅ.12): RR ನಗರ ಕ್ಷೇತ್ರಕ್ಕೆ ಉಪಚುನಾವಣೆ ಟಿಕೆಟ್ ಬಿಜೆಪಿ ಭಾರೀ ಕಗ್ಗಂಟಾಗಿದೆ. ಮೂಲ ಮತ್ತು ವಲಸಿಗ ಬಿಜೆಪಿ ನಾಯಕರ ನಡುವೆ ಟಿಕೆಟ್ ಫೈಟ್ ಶುರುವಾಗಿದೆ.

ಮುಂದುವರೆದ ಉಪಚುನಾವಣೆ ಟಿಕೆಟ್ ಕಗ್ಗಂಟು; ತಡವಾಗುತ್ತಿರುವುದಕ್ಕೆ ಇದು ಕಾರಣ!

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಹಾಗೂ ಮೂಲ ಬಿಜೆಪಿಗ ತುಳಸಿ ಮುನಿರಾಜು ಗೌಡ ಟಿಕೆಟ್​ ಪಡೆಯಲು ತೆರೆಮರೆಯಲ್ಲಿ ಭಾರಿ ಸರ್ಕಸ್​​ ನಡೆಸುತ್ತಿದ್ದಾರೆ.  ಇದರ ಮಧ್ಯೆ ಮುನಿರತ್ನ ಪರ ಅವರ ಗ್ಯಾಂಗ್ ಬ್ಯಾಟಿಂಗ್ ಮಾಡಿದ್ದು, ಸಿಎಂ ಮೇಲೆ ಒತ್ತಡ ಹೇರಲು ಮುಂದಾಗಿದೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?