RR ನಗರ ಬೈ ಎಲೆಕ್ಷನ್: ಮುನಿರತ್ನ ಪರ ಗೆಳೆಯರ ಗ್ಯಾಂಗ್ ಅಖಾಡಕ್ಕೆ..!

RR ನಗರ ಬೈ ಎಲೆಕ್ಷನ್: ಮುನಿರತ್ನ ಪರ ಗೆಳೆಯರ ಗ್ಯಾಂಗ್ ಅಖಾಡಕ್ಕೆ..!

Published : Oct 12, 2020, 02:47 PM IST

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಹಾಗೂ ಮೂಲ ಬಿಜೆಪಿಗ ತುಳಸಿ ಮುನಿರಾಜು ಗೌಡ ಟಿಕೆಟ್​ ಪಡೆಯಲು ತೆರೆಮರೆಯಲ್ಲಿ ಭಾರಿ ಸರ್ಕಸ್​​ ನಡೆಸುತ್ತಿದ್ದಾರೆ.  ಇದರ ಮಧ್ಯೆ ಮುನಿರತ್ನ ಪರ ಅವರ ಗ್ಯಾಂಗ್ ಬ್ಯಾಟಿಂಗ್ ಮಾಡಿದ್ದು, ಸಿಎಂ ಮೇಲೆ ಒತ್ತಡ ಹೇರಲು ಮುಂದಾಗಿದೆ.

ಬೆಂಗಳೂರು, (ಅ.12): RR ನಗರ ಕ್ಷೇತ್ರಕ್ಕೆ ಉಪಚುನಾವಣೆ ಟಿಕೆಟ್ ಬಿಜೆಪಿ ಭಾರೀ ಕಗ್ಗಂಟಾಗಿದೆ. ಮೂಲ ಮತ್ತು ವಲಸಿಗ ಬಿಜೆಪಿ ನಾಯಕರ ನಡುವೆ ಟಿಕೆಟ್ ಫೈಟ್ ಶುರುವಾಗಿದೆ.

ಮುಂದುವರೆದ ಉಪಚುನಾವಣೆ ಟಿಕೆಟ್ ಕಗ್ಗಂಟು; ತಡವಾಗುತ್ತಿರುವುದಕ್ಕೆ ಇದು ಕಾರಣ!

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಹಾಗೂ ಮೂಲ ಬಿಜೆಪಿಗ ತುಳಸಿ ಮುನಿರಾಜು ಗೌಡ ಟಿಕೆಟ್​ ಪಡೆಯಲು ತೆರೆಮರೆಯಲ್ಲಿ ಭಾರಿ ಸರ್ಕಸ್​​ ನಡೆಸುತ್ತಿದ್ದಾರೆ.  ಇದರ ಮಧ್ಯೆ ಮುನಿರತ್ನ ಪರ ಅವರ ಗ್ಯಾಂಗ್ ಬ್ಯಾಟಿಂಗ್ ಮಾಡಿದ್ದು, ಸಿಎಂ ಮೇಲೆ ಒತ್ತಡ ಹೇರಲು ಮುಂದಾಗಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!