RR ನಗರ ಬೈ ಎಲೆಕ್ಷನ್: ಮುನಿರತ್ನ ಪರ ಗೆಳೆಯರ ಗ್ಯಾಂಗ್ ಅಖಾಡಕ್ಕೆ..!

RR ನಗರ ಬೈ ಎಲೆಕ್ಷನ್: ಮುನಿರತ್ನ ಪರ ಗೆಳೆಯರ ಗ್ಯಾಂಗ್ ಅಖಾಡಕ್ಕೆ..!

Published : Oct 12, 2020, 02:47 PM IST

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಹಾಗೂ ಮೂಲ ಬಿಜೆಪಿಗ ತುಳಸಿ ಮುನಿರಾಜು ಗೌಡ ಟಿಕೆಟ್​ ಪಡೆಯಲು ತೆರೆಮರೆಯಲ್ಲಿ ಭಾರಿ ಸರ್ಕಸ್​​ ನಡೆಸುತ್ತಿದ್ದಾರೆ.  ಇದರ ಮಧ್ಯೆ ಮುನಿರತ್ನ ಪರ ಅವರ ಗ್ಯಾಂಗ್ ಬ್ಯಾಟಿಂಗ್ ಮಾಡಿದ್ದು, ಸಿಎಂ ಮೇಲೆ ಒತ್ತಡ ಹೇರಲು ಮುಂದಾಗಿದೆ.

ಬೆಂಗಳೂರು, (ಅ.12): RR ನಗರ ಕ್ಷೇತ್ರಕ್ಕೆ ಉಪಚುನಾವಣೆ ಟಿಕೆಟ್ ಬಿಜೆಪಿ ಭಾರೀ ಕಗ್ಗಂಟಾಗಿದೆ. ಮೂಲ ಮತ್ತು ವಲಸಿಗ ಬಿಜೆಪಿ ನಾಯಕರ ನಡುವೆ ಟಿಕೆಟ್ ಫೈಟ್ ಶುರುವಾಗಿದೆ.

ಮುಂದುವರೆದ ಉಪಚುನಾವಣೆ ಟಿಕೆಟ್ ಕಗ್ಗಂಟು; ತಡವಾಗುತ್ತಿರುವುದಕ್ಕೆ ಇದು ಕಾರಣ!

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಹಾಗೂ ಮೂಲ ಬಿಜೆಪಿಗ ತುಳಸಿ ಮುನಿರಾಜು ಗೌಡ ಟಿಕೆಟ್​ ಪಡೆಯಲು ತೆರೆಮರೆಯಲ್ಲಿ ಭಾರಿ ಸರ್ಕಸ್​​ ನಡೆಸುತ್ತಿದ್ದಾರೆ.  ಇದರ ಮಧ್ಯೆ ಮುನಿರತ್ನ ಪರ ಅವರ ಗ್ಯಾಂಗ್ ಬ್ಯಾಟಿಂಗ್ ಮಾಡಿದ್ದು, ಸಿಎಂ ಮೇಲೆ ಒತ್ತಡ ಹೇರಲು ಮುಂದಾಗಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್