RR ನಗರ ಬೈ ಎಲೆಕ್ಷನ್: ಮುನಿರತ್ನ ಪರ ಗೆಳೆಯರ ಗ್ಯಾಂಗ್ ಅಖಾಡಕ್ಕೆ..!

RR ನಗರ ಬೈ ಎಲೆಕ್ಷನ್: ಮುನಿರತ್ನ ಪರ ಗೆಳೆಯರ ಗ್ಯಾಂಗ್ ಅಖಾಡಕ್ಕೆ..!

Published : Oct 12, 2020, 02:47 PM IST

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಹಾಗೂ ಮೂಲ ಬಿಜೆಪಿಗ ತುಳಸಿ ಮುನಿರಾಜು ಗೌಡ ಟಿಕೆಟ್​ ಪಡೆಯಲು ತೆರೆಮರೆಯಲ್ಲಿ ಭಾರಿ ಸರ್ಕಸ್​​ ನಡೆಸುತ್ತಿದ್ದಾರೆ.  ಇದರ ಮಧ್ಯೆ ಮುನಿರತ್ನ ಪರ ಅವರ ಗ್ಯಾಂಗ್ ಬ್ಯಾಟಿಂಗ್ ಮಾಡಿದ್ದು, ಸಿಎಂ ಮೇಲೆ ಒತ್ತಡ ಹೇರಲು ಮುಂದಾಗಿದೆ.

ಬೆಂಗಳೂರು, (ಅ.12): RR ನಗರ ಕ್ಷೇತ್ರಕ್ಕೆ ಉಪಚುನಾವಣೆ ಟಿಕೆಟ್ ಬಿಜೆಪಿ ಭಾರೀ ಕಗ್ಗಂಟಾಗಿದೆ. ಮೂಲ ಮತ್ತು ವಲಸಿಗ ಬಿಜೆಪಿ ನಾಯಕರ ನಡುವೆ ಟಿಕೆಟ್ ಫೈಟ್ ಶುರುವಾಗಿದೆ.

ಮುಂದುವರೆದ ಉಪಚುನಾವಣೆ ಟಿಕೆಟ್ ಕಗ್ಗಂಟು; ತಡವಾಗುತ್ತಿರುವುದಕ್ಕೆ ಇದು ಕಾರಣ!

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಹಾಗೂ ಮೂಲ ಬಿಜೆಪಿಗ ತುಳಸಿ ಮುನಿರಾಜು ಗೌಡ ಟಿಕೆಟ್​ ಪಡೆಯಲು ತೆರೆಮರೆಯಲ್ಲಿ ಭಾರಿ ಸರ್ಕಸ್​​ ನಡೆಸುತ್ತಿದ್ದಾರೆ.  ಇದರ ಮಧ್ಯೆ ಮುನಿರತ್ನ ಪರ ಅವರ ಗ್ಯಾಂಗ್ ಬ್ಯಾಟಿಂಗ್ ಮಾಡಿದ್ದು, ಸಿಎಂ ಮೇಲೆ ಒತ್ತಡ ಹೇರಲು ಮುಂದಾಗಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!