ರಾರಾದಲ್ಲಿ ಕೈ- ಕೇಸರಿ ಕಲಿಗಳ ಮಾರಾಮಾರಿ: ಸಿದ್ದು ಘರ್ಜನೆ, ಮುನಿರತ್ನ ಕಣ್ಣೀರು ವರ್ಕೌಟ್ ಆಗುತ್ತಾ?

ರಾರಾದಲ್ಲಿ ಕೈ- ಕೇಸರಿ ಕಲಿಗಳ ಮಾರಾಮಾರಿ: ಸಿದ್ದು ಘರ್ಜನೆ, ಮುನಿರತ್ನ ಕಣ್ಣೀರು ವರ್ಕೌಟ್ ಆಗುತ್ತಾ?

Published : Oct 29, 2020, 01:34 PM IST

ರಾಜಾರಾಜೇಶ್ವರಿ ಉಪಚುನಾವಣಾ ಅಖಾಡದಲ್ಲಿ ಹೈಡ್ರಾಮಾ ನಡೆದಿದೆ.  ಕಾಂಗ್ರೆಸ್‌ ಪಕ್ಷದ ಪ್ರಚಾರದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಷಣ ಮಾಡುವಾಗ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ. ಇದರಿಂದ ಕೈ ಲಿಗಳು ಸಿಡಿದು ನಿಂತಿದ್ದಾರೆ. 

ಬೆಂಗಳೂರು (ಅ. 29): ರಾಜಾರಾಜೇಶ್ವರಿ ಉಪಚುನಾವಣಾ ಅಖಾಡದಲ್ಲಿ ಹೈಡ್ರಾಮಾ ನಡೆದಿದೆ.  ಕಾಂಗ್ರೆಸ್‌ ಪಕ್ಷದ ಪ್ರಚಾರದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಷಣ ಮಾಡುವಾಗ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ. ಇದರಿಂದ ಕೈ ಲಿಗಳು ಸಿಡಿದು ನಿಂತಿದ್ದಾರೆ. 

ಇನ್ನೊಂದು ಕಡೆ ಮುನಿರತ್ನ ತಾಯಿಯ ಕುರಿತು ಹೇಳಿಕೆಯಿಂದ ಕಣ್ಣೀರು ಹಾಕಿದ್ದಾರೆ. ‘ನನ್ನ ಬಗ್ಗೆ ಮಾತನಾಡಲು ಕಾಂಗ್ರೆಸ್‌ ನಾಯಕರು ಸ್ವತಂತ್ರರಾಗಿದ್ದಾರೆ. ಆದರೆ, ನಿಧನ ಹೊಂದಿರುವ ತಾಯಿ ಬಗ್ಗೆ ಮಾತನಾಡಬೇಡಿ. ಇದು ನಿಮಗೆ ಶೋಭೆ ತರುವುದಿಲ್ಲ. 25 ವರ್ಷದ ಹಿಂದೆ ನಿಧನ ಹೊಂದಿರುವ ತಾಯಿಯನ್ನು ಹೇಗೆ ಮಾರಾಟ ಮಾಡಿಕೊಳ್ಳಲಿ? ಇಂತಹ ಹೇಳಿಕೆ ನೀಡಬೇಡಿ' ಎಂದು ಹೇಳಿದ್ದಾರೆ.  

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?