ರಾರಾದಲ್ಲಿ ಕೈ- ಕೇಸರಿ ಕಲಿಗಳ ಮಾರಾಮಾರಿ: ಸಿದ್ದು ಘರ್ಜನೆ, ಮುನಿರತ್ನ ಕಣ್ಣೀರು ವರ್ಕೌಟ್ ಆಗುತ್ತಾ?

ರಾರಾದಲ್ಲಿ ಕೈ- ಕೇಸರಿ ಕಲಿಗಳ ಮಾರಾಮಾರಿ: ಸಿದ್ದು ಘರ್ಜನೆ, ಮುನಿರತ್ನ ಕಣ್ಣೀರು ವರ್ಕೌಟ್ ಆಗುತ್ತಾ?

Published : Oct 29, 2020, 01:34 PM IST

ರಾಜಾರಾಜೇಶ್ವರಿ ಉಪಚುನಾವಣಾ ಅಖಾಡದಲ್ಲಿ ಹೈಡ್ರಾಮಾ ನಡೆದಿದೆ.  ಕಾಂಗ್ರೆಸ್‌ ಪಕ್ಷದ ಪ್ರಚಾರದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಷಣ ಮಾಡುವಾಗ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ. ಇದರಿಂದ ಕೈ ಲಿಗಳು ಸಿಡಿದು ನಿಂತಿದ್ದಾರೆ. 

ಬೆಂಗಳೂರು (ಅ. 29): ರಾಜಾರಾಜೇಶ್ವರಿ ಉಪಚುನಾವಣಾ ಅಖಾಡದಲ್ಲಿ ಹೈಡ್ರಾಮಾ ನಡೆದಿದೆ.  ಕಾಂಗ್ರೆಸ್‌ ಪಕ್ಷದ ಪ್ರಚಾರದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಷಣ ಮಾಡುವಾಗ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ. ಇದರಿಂದ ಕೈ ಲಿಗಳು ಸಿಡಿದು ನಿಂತಿದ್ದಾರೆ. 

ಇನ್ನೊಂದು ಕಡೆ ಮುನಿರತ್ನ ತಾಯಿಯ ಕುರಿತು ಹೇಳಿಕೆಯಿಂದ ಕಣ್ಣೀರು ಹಾಕಿದ್ದಾರೆ. ‘ನನ್ನ ಬಗ್ಗೆ ಮಾತನಾಡಲು ಕಾಂಗ್ರೆಸ್‌ ನಾಯಕರು ಸ್ವತಂತ್ರರಾಗಿದ್ದಾರೆ. ಆದರೆ, ನಿಧನ ಹೊಂದಿರುವ ತಾಯಿ ಬಗ್ಗೆ ಮಾತನಾಡಬೇಡಿ. ಇದು ನಿಮಗೆ ಶೋಭೆ ತರುವುದಿಲ್ಲ. 25 ವರ್ಷದ ಹಿಂದೆ ನಿಧನ ಹೊಂದಿರುವ ತಾಯಿಯನ್ನು ಹೇಗೆ ಮಾರಾಟ ಮಾಡಿಕೊಳ್ಳಲಿ? ಇಂತಹ ಹೇಳಿಕೆ ನೀಡಬೇಡಿ' ಎಂದು ಹೇಳಿದ್ದಾರೆ.  

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?