ರಾರಾದಲ್ಲಿ ಕೈ- ಕೇಸರಿ ಕಲಿಗಳ ಮಾರಾಮಾರಿ: ಸಿದ್ದು ಘರ್ಜನೆ, ಮುನಿರತ್ನ ಕಣ್ಣೀರು ವರ್ಕೌಟ್ ಆಗುತ್ತಾ?

ರಾರಾದಲ್ಲಿ ಕೈ- ಕೇಸರಿ ಕಲಿಗಳ ಮಾರಾಮಾರಿ: ಸಿದ್ದು ಘರ್ಜನೆ, ಮುನಿರತ್ನ ಕಣ್ಣೀರು ವರ್ಕೌಟ್ ಆಗುತ್ತಾ?

Published : Oct 29, 2020, 01:34 PM IST

ರಾಜಾರಾಜೇಶ್ವರಿ ಉಪಚುನಾವಣಾ ಅಖಾಡದಲ್ಲಿ ಹೈಡ್ರಾಮಾ ನಡೆದಿದೆ.  ಕಾಂಗ್ರೆಸ್‌ ಪಕ್ಷದ ಪ್ರಚಾರದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಷಣ ಮಾಡುವಾಗ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ. ಇದರಿಂದ ಕೈ ಲಿಗಳು ಸಿಡಿದು ನಿಂತಿದ್ದಾರೆ. 

ಬೆಂಗಳೂರು (ಅ. 29): ರಾಜಾರಾಜೇಶ್ವರಿ ಉಪಚುನಾವಣಾ ಅಖಾಡದಲ್ಲಿ ಹೈಡ್ರಾಮಾ ನಡೆದಿದೆ.  ಕಾಂಗ್ರೆಸ್‌ ಪಕ್ಷದ ಪ್ರಚಾರದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಷಣ ಮಾಡುವಾಗ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ. ಇದರಿಂದ ಕೈ ಲಿಗಳು ಸಿಡಿದು ನಿಂತಿದ್ದಾರೆ. 

ಇನ್ನೊಂದು ಕಡೆ ಮುನಿರತ್ನ ತಾಯಿಯ ಕುರಿತು ಹೇಳಿಕೆಯಿಂದ ಕಣ್ಣೀರು ಹಾಕಿದ್ದಾರೆ. ‘ನನ್ನ ಬಗ್ಗೆ ಮಾತನಾಡಲು ಕಾಂಗ್ರೆಸ್‌ ನಾಯಕರು ಸ್ವತಂತ್ರರಾಗಿದ್ದಾರೆ. ಆದರೆ, ನಿಧನ ಹೊಂದಿರುವ ತಾಯಿ ಬಗ್ಗೆ ಮಾತನಾಡಬೇಡಿ. ಇದು ನಿಮಗೆ ಶೋಭೆ ತರುವುದಿಲ್ಲ. 25 ವರ್ಷದ ಹಿಂದೆ ನಿಧನ ಹೊಂದಿರುವ ತಾಯಿಯನ್ನು ಹೇಗೆ ಮಾರಾಟ ಮಾಡಿಕೊಳ್ಳಲಿ? ಇಂತಹ ಹೇಳಿಕೆ ನೀಡಬೇಡಿ' ಎಂದು ಹೇಳಿದ್ದಾರೆ.  

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ