ರಾರಾದಲ್ಲಿ ಕೈ- ಕೇಸರಿ ಕಲಿಗಳ ಮಾರಾಮಾರಿ: ಸಿದ್ದು ಘರ್ಜನೆ, ಮುನಿರತ್ನ ಕಣ್ಣೀರು ವರ್ಕೌಟ್ ಆಗುತ್ತಾ?

ರಾರಾದಲ್ಲಿ ಕೈ- ಕೇಸರಿ ಕಲಿಗಳ ಮಾರಾಮಾರಿ: ಸಿದ್ದು ಘರ್ಜನೆ, ಮುನಿರತ್ನ ಕಣ್ಣೀರು ವರ್ಕೌಟ್ ಆಗುತ್ತಾ?

Published : Oct 29, 2020, 01:34 PM IST

ರಾಜಾರಾಜೇಶ್ವರಿ ಉಪಚುನಾವಣಾ ಅಖಾಡದಲ್ಲಿ ಹೈಡ್ರಾಮಾ ನಡೆದಿದೆ.  ಕಾಂಗ್ರೆಸ್‌ ಪಕ್ಷದ ಪ್ರಚಾರದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಷಣ ಮಾಡುವಾಗ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ. ಇದರಿಂದ ಕೈ ಲಿಗಳು ಸಿಡಿದು ನಿಂತಿದ್ದಾರೆ. 

ಬೆಂಗಳೂರು (ಅ. 29): ರಾಜಾರಾಜೇಶ್ವರಿ ಉಪಚುನಾವಣಾ ಅಖಾಡದಲ್ಲಿ ಹೈಡ್ರಾಮಾ ನಡೆದಿದೆ.  ಕಾಂಗ್ರೆಸ್‌ ಪಕ್ಷದ ಪ್ರಚಾರದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಷಣ ಮಾಡುವಾಗ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ. ಇದರಿಂದ ಕೈ ಲಿಗಳು ಸಿಡಿದು ನಿಂತಿದ್ದಾರೆ. 

ಇನ್ನೊಂದು ಕಡೆ ಮುನಿರತ್ನ ತಾಯಿಯ ಕುರಿತು ಹೇಳಿಕೆಯಿಂದ ಕಣ್ಣೀರು ಹಾಕಿದ್ದಾರೆ. ‘ನನ್ನ ಬಗ್ಗೆ ಮಾತನಾಡಲು ಕಾಂಗ್ರೆಸ್‌ ನಾಯಕರು ಸ್ವತಂತ್ರರಾಗಿದ್ದಾರೆ. ಆದರೆ, ನಿಧನ ಹೊಂದಿರುವ ತಾಯಿ ಬಗ್ಗೆ ಮಾತನಾಡಬೇಡಿ. ಇದು ನಿಮಗೆ ಶೋಭೆ ತರುವುದಿಲ್ಲ. 25 ವರ್ಷದ ಹಿಂದೆ ನಿಧನ ಹೊಂದಿರುವ ತಾಯಿಯನ್ನು ಹೇಗೆ ಮಾರಾಟ ಮಾಡಿಕೊಳ್ಳಲಿ? ಇಂತಹ ಹೇಳಿಕೆ ನೀಡಬೇಡಿ' ಎಂದು ಹೇಳಿದ್ದಾರೆ.  

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?