' ಡಿಕೆಶಿ ವಿರುದ್ಧ 100 ಕೇಸ್ ಕೊಡಲಿ, ಮುನಿರತ್ನ ವಿರುದ್ಧವೂ ನಾವು ದಾಖಲೆ ಬಿಡುಗಡೆ ಮಾಡುತ್ತೇವೆ'

' ಡಿಕೆಶಿ ವಿರುದ್ಧ 100 ಕೇಸ್ ಕೊಡಲಿ, ಮುನಿರತ್ನ ವಿರುದ್ಧವೂ ನಾವು ದಾಖಲೆ ಬಿಡುಗಡೆ ಮಾಡುತ್ತೇವೆ'

Suvarna News   | Asianet News
Published : Oct 26, 2020, 03:44 PM IST

'ಮತದಾರರನ್ನು ಭಯಭೀತಗೊಳಿಸುವುದು ಮುನಿರತ್ನ ಅವರ ಹವ್ಯಾಸ. ಈಗಲೂ ವೋಟರ್ ಐಡಿ ಕಲೆಕ್ಟ್ ಮಾಡಿ , ನೀವು ಕಾಂಗ್ರೆಸ್‌ಗೆ ವೋಟ್ ಹಾಕಿಲ್ಲ ಅಂದ್ರೆ ನಿಮಗೆ ಹಣ ಕೊಡುತ್ತೇವೆ ಎನ್ನುತ್ತಿದ್ದಾರೆ' ಎಂದು ಸಂಸದ ಡಿಕೆ ಸುರೇಶ್ ಆರೋಪಿಸಿದ್ದಾರೆ. 

ಬೆಂಗಳೂರು (ಅ. 26): 'ಮತದಾರರನ್ನು ಭಯಭೀತಗೊಳಿಸುವುದು ಮುನಿರತ್ನ ಅವರ ಹವ್ಯಾಸ. ಈಗಲೂ ವೋಟರ್ ಐಡಿ ಕಲೆಕ್ಟ್ ಮಾಡಿ , ನೀವು ಕಾಂಗ್ರೆಸ್‌ಗೆ ವೋಟ್ ಹಾಕಿಲ್ಲ ಅಂದ್ರೆ ನಿಮಗೆ ಹಣ ಕೊಡುತ್ತೇವೆ ಎನ್ನುತ್ತಿದ್ದಾರೆ' ಎಂದು ಸಂಸದ ಡಿಕೆ ಸುರೇಶ್ ಆರೋಪಿಸಿದ್ದಾರೆ. 

ಇನ್ನು ಡಿಕೆಶಿ ಬಗ್ಗೆ ಮಾಡುತ್ತಿರುವ ಆರೋಪಗಳಿಗೆ ಪ್ರತ್ಯುತ್ತರ ನೀಡಿದ್ದು,  'ಡಿಕೆಶಿ ವಿರುದ್ಧ 100 ಕೇಸ್ ಕೊಡಲಿ, ಮುನಿರತ್ನ ವಿರುದ್ಧವೂ ನಾವು ದಾಖಲೆ ಬಿಡುಗಡೆ ಮಾಡುತ್ತೇವೆ' ಎಂದು ಡಿಕೆ ಸುರೇಶ್ ವಾಗ್ದಾಳಿ ನಡೆಸಿದ್ಧಾರೆ. 

ಮತದಾರರು ಯಾರೂ ಕೂಡಾ ನಿಮ್ಮ ವೋಟರ್ ಐಡಿಯನ್ನು ಕೊಡಬೇಡಿ. ಮತದಾನ ಶ್ರೇಷ್ಟವಾದ ದಾನ. ನಿಮ್ಮ ವೋಟ್, ನಿಮ್ಮ ಕ್ಷೇತ್ರದ ಭವಿಷ್ಯವನ್ನು ನಿರ್ಧರಿಸುತ್ತದೆ. ಯಾರೂ ಕೂಡಾ ಆಮೀಷಗಳಿಗೆ ಬಲಿಯಾಗಬೇಡಿ. ನಿಮ್ಮ ವೋಟನ್ನು ನೀವು ಚಲಾಯಿಸಿ' ಎಂದು ಮತದಾರರಲ್ಲಿ ಡಿಕೆ ಸುರೇಶ್ ಮನವಿ ಮಾಡಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?