'ಆರ್‌ಆರ್‌ ನಗರ ಹುಲಿಯನ್ನು ನಾವು ಗೆದ್ದೇ ಗೆಲ್ಲಿಸ್ತೀವಿ, ಕೈ ಕುತಂತ್ರವೆಲ್ಲಾ ಇಲ್ಲಿ ನಡೆಯಲ್ಲ'

'ಆರ್‌ಆರ್‌ ನಗರ ಹುಲಿಯನ್ನು ನಾವು ಗೆದ್ದೇ ಗೆಲ್ಲಿಸ್ತೀವಿ, ಕೈ ಕುತಂತ್ರವೆಲ್ಲಾ ಇಲ್ಲಿ ನಡೆಯಲ್ಲ'

Suvarna News   | Asianet News
Published : Oct 30, 2020, 12:31 PM ISTUpdated : Oct 30, 2020, 12:49 PM IST

ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಇಂದು ದರ್ಶನ್ ಪ್ರಚಾರ ಮಾಡಲಿದ್ದಾರೆ. ಯಶವಂತಪುರದಿಂದ ಪ್ರಚಾರವನ್ನು ಆರಂಭಿಸಲಿದ್ದಾರೆ.

ಬೆಂಗಳೂರು (ಅ. 30): ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಇಂದು ದರ್ಶನ್ ಪ್ರಚಾರ ಮಾಡಲಿದ್ದಾರೆ. ಯಶವಂತಪುರದಿಂದ ಪ್ರಚಾರವನ್ನು ಆರಂಭಿಸಲಿದ್ದಾರೆ. ಈ ವೇಳೆ ದರ್ಶನ್ ಅವರನ್ನು ನೋಡಲು, ಮುನಿರತ್ನ ಅವರನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು.

ಅವರನ್ನು ಮಾತನಾಡಿಸಿದಾಗ, ಕೆಲವರು ದರ್ಶನ್ ಅಣ್ಣನನ್ನು ನೋಡಲು ಬಂದಿದ್ದೇವೆ ಅಂದರೆ, ಇನ್ನು ಕೆಲವರು ಮುನಿರತ್ನ ಅಣ್ಣನನ್ನು ನೋಡಲು ಬಂದಿದ್ದೇವೆ ಎಂದರು. ರಾರಾ ಹುಲಿಯನ್ನು ನಾವು ಗೆದ್ದೇ ಗೆಲ್ಲಿಸುತ್ತೇವೆ. ನಮಗೆ ಅವರೇ ಮತ್ತೊಮ್ಮೆ ಆರಿಸಿ ಬರಬೇಕು ಎಂದರು. 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ