'ಆರ್‌ಆರ್‌ ನಗರ ಹುಲಿಯನ್ನು ನಾವು ಗೆದ್ದೇ ಗೆಲ್ಲಿಸ್ತೀವಿ, ಕೈ ಕುತಂತ್ರವೆಲ್ಲಾ ಇಲ್ಲಿ ನಡೆಯಲ್ಲ'

'ಆರ್‌ಆರ್‌ ನಗರ ಹುಲಿಯನ್ನು ನಾವು ಗೆದ್ದೇ ಗೆಲ್ಲಿಸ್ತೀವಿ, ಕೈ ಕುತಂತ್ರವೆಲ್ಲಾ ಇಲ್ಲಿ ನಡೆಯಲ್ಲ'

Suvarna News   | Asianet News
Published : Oct 30, 2020, 12:31 PM ISTUpdated : Oct 30, 2020, 12:49 PM IST

ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಇಂದು ದರ್ಶನ್ ಪ್ರಚಾರ ಮಾಡಲಿದ್ದಾರೆ. ಯಶವಂತಪುರದಿಂದ ಪ್ರಚಾರವನ್ನು ಆರಂಭಿಸಲಿದ್ದಾರೆ.

ಬೆಂಗಳೂರು (ಅ. 30): ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಇಂದು ದರ್ಶನ್ ಪ್ರಚಾರ ಮಾಡಲಿದ್ದಾರೆ. ಯಶವಂತಪುರದಿಂದ ಪ್ರಚಾರವನ್ನು ಆರಂಭಿಸಲಿದ್ದಾರೆ. ಈ ವೇಳೆ ದರ್ಶನ್ ಅವರನ್ನು ನೋಡಲು, ಮುನಿರತ್ನ ಅವರನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು.

ಅವರನ್ನು ಮಾತನಾಡಿಸಿದಾಗ, ಕೆಲವರು ದರ್ಶನ್ ಅಣ್ಣನನ್ನು ನೋಡಲು ಬಂದಿದ್ದೇವೆ ಅಂದರೆ, ಇನ್ನು ಕೆಲವರು ಮುನಿರತ್ನ ಅಣ್ಣನನ್ನು ನೋಡಲು ಬಂದಿದ್ದೇವೆ ಎಂದರು. ರಾರಾ ಹುಲಿಯನ್ನು ನಾವು ಗೆದ್ದೇ ಗೆಲ್ಲಿಸುತ್ತೇವೆ. ನಮಗೆ ಅವರೇ ಮತ್ತೊಮ್ಮೆ ಆರಿಸಿ ಬರಬೇಕು ಎಂದರು. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?