'ಆರ್‌ಆರ್‌ ನಗರ ಹುಲಿಯನ್ನು ನಾವು ಗೆದ್ದೇ ಗೆಲ್ಲಿಸ್ತೀವಿ, ಕೈ ಕುತಂತ್ರವೆಲ್ಲಾ ಇಲ್ಲಿ ನಡೆಯಲ್ಲ'

'ಆರ್‌ಆರ್‌ ನಗರ ಹುಲಿಯನ್ನು ನಾವು ಗೆದ್ದೇ ಗೆಲ್ಲಿಸ್ತೀವಿ, ಕೈ ಕುತಂತ್ರವೆಲ್ಲಾ ಇಲ್ಲಿ ನಡೆಯಲ್ಲ'

Suvarna News   | Asianet News
Published : Oct 30, 2020, 12:31 PM ISTUpdated : Oct 30, 2020, 12:49 PM IST

ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಇಂದು ದರ್ಶನ್ ಪ್ರಚಾರ ಮಾಡಲಿದ್ದಾರೆ. ಯಶವಂತಪುರದಿಂದ ಪ್ರಚಾರವನ್ನು ಆರಂಭಿಸಲಿದ್ದಾರೆ.

ಬೆಂಗಳೂರು (ಅ. 30): ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಇಂದು ದರ್ಶನ್ ಪ್ರಚಾರ ಮಾಡಲಿದ್ದಾರೆ. ಯಶವಂತಪುರದಿಂದ ಪ್ರಚಾರವನ್ನು ಆರಂಭಿಸಲಿದ್ದಾರೆ. ಈ ವೇಳೆ ದರ್ಶನ್ ಅವರನ್ನು ನೋಡಲು, ಮುನಿರತ್ನ ಅವರನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು.

ಅವರನ್ನು ಮಾತನಾಡಿಸಿದಾಗ, ಕೆಲವರು ದರ್ಶನ್ ಅಣ್ಣನನ್ನು ನೋಡಲು ಬಂದಿದ್ದೇವೆ ಅಂದರೆ, ಇನ್ನು ಕೆಲವರು ಮುನಿರತ್ನ ಅಣ್ಣನನ್ನು ನೋಡಲು ಬಂದಿದ್ದೇವೆ ಎಂದರು. ರಾರಾ ಹುಲಿಯನ್ನು ನಾವು ಗೆದ್ದೇ ಗೆಲ್ಲಿಸುತ್ತೇವೆ. ನಮಗೆ ಅವರೇ ಮತ್ತೊಮ್ಮೆ ಆರಿಸಿ ಬರಬೇಕು ಎಂದರು. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?