'ಆರ್‌ಆರ್‌ ನಗರ ಹುಲಿಯನ್ನು ನಾವು ಗೆದ್ದೇ ಗೆಲ್ಲಿಸ್ತೀವಿ, ಕೈ ಕುತಂತ್ರವೆಲ್ಲಾ ಇಲ್ಲಿ ನಡೆಯಲ್ಲ'

'ಆರ್‌ಆರ್‌ ನಗರ ಹುಲಿಯನ್ನು ನಾವು ಗೆದ್ದೇ ಗೆಲ್ಲಿಸ್ತೀವಿ, ಕೈ ಕುತಂತ್ರವೆಲ್ಲಾ ಇಲ್ಲಿ ನಡೆಯಲ್ಲ'

Suvarna News   | Asianet News
Published : Oct 30, 2020, 12:31 PM ISTUpdated : Oct 30, 2020, 12:49 PM IST

ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಇಂದು ದರ್ಶನ್ ಪ್ರಚಾರ ಮಾಡಲಿದ್ದಾರೆ. ಯಶವಂತಪುರದಿಂದ ಪ್ರಚಾರವನ್ನು ಆರಂಭಿಸಲಿದ್ದಾರೆ.

ಬೆಂಗಳೂರು (ಅ. 30): ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಇಂದು ದರ್ಶನ್ ಪ್ರಚಾರ ಮಾಡಲಿದ್ದಾರೆ. ಯಶವಂತಪುರದಿಂದ ಪ್ರಚಾರವನ್ನು ಆರಂಭಿಸಲಿದ್ದಾರೆ. ಈ ವೇಳೆ ದರ್ಶನ್ ಅವರನ್ನು ನೋಡಲು, ಮುನಿರತ್ನ ಅವರನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು.

ಅವರನ್ನು ಮಾತನಾಡಿಸಿದಾಗ, ಕೆಲವರು ದರ್ಶನ್ ಅಣ್ಣನನ್ನು ನೋಡಲು ಬಂದಿದ್ದೇವೆ ಅಂದರೆ, ಇನ್ನು ಕೆಲವರು ಮುನಿರತ್ನ ಅಣ್ಣನನ್ನು ನೋಡಲು ಬಂದಿದ್ದೇವೆ ಎಂದರು. ರಾರಾ ಹುಲಿಯನ್ನು ನಾವು ಗೆದ್ದೇ ಗೆಲ್ಲಿಸುತ್ತೇವೆ. ನಮಗೆ ಅವರೇ ಮತ್ತೊಮ್ಮೆ ಆರಿಸಿ ಬರಬೇಕು ಎಂದರು. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!