ಜನಾದೇಶಕ್ಕೆ ನಾನು ತಲೆಬಾಗುತ್ತೇನೆ, ಮುಂದಿನ ದಿನಗಳಲ್ಲಿ ಜನರಿಗಾಗಿ ಕೆಲಸ ಮಾಡುತ್ತೇನೆ: ಕುಸುಮಾ

ಜನಾದೇಶಕ್ಕೆ ನಾನು ತಲೆಬಾಗುತ್ತೇನೆ, ಮುಂದಿನ ದಿನಗಳಲ್ಲಿ ಜನರಿಗಾಗಿ ಕೆಲಸ ಮಾಡುತ್ತೇನೆ: ಕುಸುಮಾ

Suvarna News   | Asianet News
Published : Nov 11, 2020, 12:35 PM IST

ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಎದುರು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರಾಭವಗೊಂಡಿದ್ದಾರೆ. ಫಲಿತಾಂಶದ ನಂತರ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. 

ಬೆಂಗಳೂರು (ನ. 11): ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಎದುರು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರಾಭವಗೊಂಡಿದ್ದಾರೆ. ಫಲಿತಾಂಶದ ನಂತರ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. 

'ಜನಾದೇಶಕ್ಕೆ ಗೌರವ ಕೊಡುವುದು ಎಲ್ಲರ ಕರ್ತವ್ಯ. ಹಾಗೆ ನಿಮ್ಮ ಜನಾದೇಶಕ್ಕೆ ನಾನು ತಲೆಬಾಗುತ್ತೇನೆ. ಜೀವನದಲ್ಲಿ ಸೋತು ಗೆದ್ದವಳು ನಾನು. ಈ ಚುನಾವಣೆಯಲ್ಲಿ ನಾನು ಸೋತಿರಬಹುದು. ಅದರೆ ನಾಳೆ ನಾನು ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ' ಎಂದು ಕುಸುಮಾ ಹೇಳಿದ್ದಾರೆ. 

'ಬಹಳ ಕಡಿಮೆ ಸಮಯದಲ್ಲಿ, ಪ್ರಚಾರಕ್ಕಾಗಿ ಹಗಲಿರುಳು ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೆ, ಜನರ ಪ್ರೀತಿ, ವಿಶ್ವಾಸಕ್ಕೆ ನಾನು ಸದಾ ಋಣಿಯಾಗಿರುತ್ತೇನೆ. ನಿಮ್ಮ ಹೋರಾಟಗಳಲ್ಲಿ ನಾನು ಭಾಗಿಯಾಗುತ್ತೇನೆ' ಎಂದಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!