ಜನಾದೇಶಕ್ಕೆ ನಾನು ತಲೆಬಾಗುತ್ತೇನೆ, ಮುಂದಿನ ದಿನಗಳಲ್ಲಿ ಜನರಿಗಾಗಿ ಕೆಲಸ ಮಾಡುತ್ತೇನೆ: ಕುಸುಮಾ

ಜನಾದೇಶಕ್ಕೆ ನಾನು ತಲೆಬಾಗುತ್ತೇನೆ, ಮುಂದಿನ ದಿನಗಳಲ್ಲಿ ಜನರಿಗಾಗಿ ಕೆಲಸ ಮಾಡುತ್ತೇನೆ: ಕುಸುಮಾ

Published : Nov 11, 2020, 12:35 PM IST

ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಎದುರು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರಾಭವಗೊಂಡಿದ್ದಾರೆ. ಫಲಿತಾಂಶದ ನಂತರ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. 

ಬೆಂಗಳೂರು (ನ. 11): ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಎದುರು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರಾಭವಗೊಂಡಿದ್ದಾರೆ. ಫಲಿತಾಂಶದ ನಂತರ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. 

'ಜನಾದೇಶಕ್ಕೆ ಗೌರವ ಕೊಡುವುದು ಎಲ್ಲರ ಕರ್ತವ್ಯ. ಹಾಗೆ ನಿಮ್ಮ ಜನಾದೇಶಕ್ಕೆ ನಾನು ತಲೆಬಾಗುತ್ತೇನೆ. ಜೀವನದಲ್ಲಿ ಸೋತು ಗೆದ್ದವಳು ನಾನು. ಈ ಚುನಾವಣೆಯಲ್ಲಿ ನಾನು ಸೋತಿರಬಹುದು. ಅದರೆ ನಾಳೆ ನಾನು ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ' ಎಂದು ಕುಸುಮಾ ಹೇಳಿದ್ದಾರೆ. 

'ಬಹಳ ಕಡಿಮೆ ಸಮಯದಲ್ಲಿ, ಪ್ರಚಾರಕ್ಕಾಗಿ ಹಗಲಿರುಳು ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೆ, ಜನರ ಪ್ರೀತಿ, ವಿಶ್ವಾಸಕ್ಕೆ ನಾನು ಸದಾ ಋಣಿಯಾಗಿರುತ್ತೇನೆ. ನಿಮ್ಮ ಹೋರಾಟಗಳಲ್ಲಿ ನಾನು ಭಾಗಿಯಾಗುತ್ತೇನೆ' ಎಂದಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!