RR ನಗರ ರಸ್ತೆಗಳನ್ನು ನೋಡಿದ್ರೆ ಮುನಿರತ್ನ ಅಭಿವೃದ್ಧಿ ಕೆಲಸ ಅರ್ಥವಾಗುತ್ತದೆ: ದರ್ಶನ್

RR ನಗರ ರಸ್ತೆಗಳನ್ನು ನೋಡಿದ್ರೆ ಮುನಿರತ್ನ ಅಭಿವೃದ್ಧಿ ಕೆಲಸ ಅರ್ಥವಾಗುತ್ತದೆ: ದರ್ಶನ್

Suvarna News   | Asianet News
Published : Oct 30, 2020, 02:47 PM ISTUpdated : Oct 30, 2020, 02:49 PM IST

ಆರ್‌ಆರ್‌ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ದರ್ಶನ್ ಪ್ರಚಾರ ಮಾಡಿದ್ದಾರೆ. ಪ್ರಚಾರದ ವೇಳೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

ಬೆಂಗಳೂರು (ಅ. 30): ಆರ್‌ಆರ್‌ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ದರ್ಶನ್ ಪ್ರಚಾರ ಮಾಡಿದ್ದಾರೆ. ಪ್ರಚಾರದ ವೇಳೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

'ಆರ್‌ಆರ್‌ ನಗರದಲ್ಲಿ ಓಡಾಡಿದ್ರೆ ನಿಮಗೆ ಅರ್ಥವಾಗುತ್ತದೆ. ಅವರು ಅಭಿವೃದ್ಧಿ ಮಾಡಿರುವ ರಸ್ತೆಗಳನ್ನು ನೋಡಿದರೆ ಅರ್ಥವಾಗುತ್ತದೆ. ಗಾಡಿಗಳಿಗೆ ಟ್ಯಾಕ್ಸ್ ಕಟ್ಟುತ್ತೇವೆ. ಆದರೆ ರಸ್ತೆಯೇ ಚೆನ್ನಾಗಿಲ್ಲ ಅಂದ್ರೆ ಏನು ಮಾಡೋಣ? ಮುಂದೆಯೂ ಕೂಡಾ ಒಳ್ಳೊಳ್ಳೆ ಕೆಲಸಗಳನ್ನು ಅವರು ಮಾಡುತ್ತಾರೆ. ನನಗೆ ಆ ನಂಬಿಕೆ ಇದೆ' ಎಂದಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!