RR ನಗರ ರಸ್ತೆಗಳನ್ನು ನೋಡಿದ್ರೆ ಮುನಿರತ್ನ ಅಭಿವೃದ್ಧಿ ಕೆಲಸ ಅರ್ಥವಾಗುತ್ತದೆ: ದರ್ಶನ್

RR ನಗರ ರಸ್ತೆಗಳನ್ನು ನೋಡಿದ್ರೆ ಮುನಿರತ್ನ ಅಭಿವೃದ್ಧಿ ಕೆಲಸ ಅರ್ಥವಾಗುತ್ತದೆ: ದರ್ಶನ್

Published : Oct 30, 2020, 02:47 PM ISTUpdated : Oct 30, 2020, 02:49 PM IST

ಆರ್‌ಆರ್‌ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ದರ್ಶನ್ ಪ್ರಚಾರ ಮಾಡಿದ್ದಾರೆ. ಪ್ರಚಾರದ ವೇಳೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

ಬೆಂಗಳೂರು (ಅ. 30): ಆರ್‌ಆರ್‌ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ದರ್ಶನ್ ಪ್ರಚಾರ ಮಾಡಿದ್ದಾರೆ. ಪ್ರಚಾರದ ವೇಳೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

'ಆರ್‌ಆರ್‌ ನಗರದಲ್ಲಿ ಓಡಾಡಿದ್ರೆ ನಿಮಗೆ ಅರ್ಥವಾಗುತ್ತದೆ. ಅವರು ಅಭಿವೃದ್ಧಿ ಮಾಡಿರುವ ರಸ್ತೆಗಳನ್ನು ನೋಡಿದರೆ ಅರ್ಥವಾಗುತ್ತದೆ. ಗಾಡಿಗಳಿಗೆ ಟ್ಯಾಕ್ಸ್ ಕಟ್ಟುತ್ತೇವೆ. ಆದರೆ ರಸ್ತೆಯೇ ಚೆನ್ನಾಗಿಲ್ಲ ಅಂದ್ರೆ ಏನು ಮಾಡೋಣ? ಮುಂದೆಯೂ ಕೂಡಾ ಒಳ್ಳೊಳ್ಳೆ ಕೆಲಸಗಳನ್ನು ಅವರು ಮಾಡುತ್ತಾರೆ. ನನಗೆ ಆ ನಂಬಿಕೆ ಇದೆ' ಎಂದಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!