RR ನಗರ ರಸ್ತೆಗಳನ್ನು ನೋಡಿದ್ರೆ ಮುನಿರತ್ನ ಅಭಿವೃದ್ಧಿ ಕೆಲಸ ಅರ್ಥವಾಗುತ್ತದೆ: ದರ್ಶನ್

RR ನಗರ ರಸ್ತೆಗಳನ್ನು ನೋಡಿದ್ರೆ ಮುನಿರತ್ನ ಅಭಿವೃದ್ಧಿ ಕೆಲಸ ಅರ್ಥವಾಗುತ್ತದೆ: ದರ್ಶನ್

Suvarna News   | Asianet News
Published : Oct 30, 2020, 02:47 PM ISTUpdated : Oct 30, 2020, 02:49 PM IST

ಆರ್‌ಆರ್‌ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ದರ್ಶನ್ ಪ್ರಚಾರ ಮಾಡಿದ್ದಾರೆ. ಪ್ರಚಾರದ ವೇಳೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

ಬೆಂಗಳೂರು (ಅ. 30): ಆರ್‌ಆರ್‌ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ದರ್ಶನ್ ಪ್ರಚಾರ ಮಾಡಿದ್ದಾರೆ. ಪ್ರಚಾರದ ವೇಳೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

'ಆರ್‌ಆರ್‌ ನಗರದಲ್ಲಿ ಓಡಾಡಿದ್ರೆ ನಿಮಗೆ ಅರ್ಥವಾಗುತ್ತದೆ. ಅವರು ಅಭಿವೃದ್ಧಿ ಮಾಡಿರುವ ರಸ್ತೆಗಳನ್ನು ನೋಡಿದರೆ ಅರ್ಥವಾಗುತ್ತದೆ. ಗಾಡಿಗಳಿಗೆ ಟ್ಯಾಕ್ಸ್ ಕಟ್ಟುತ್ತೇವೆ. ಆದರೆ ರಸ್ತೆಯೇ ಚೆನ್ನಾಗಿಲ್ಲ ಅಂದ್ರೆ ಏನು ಮಾಡೋಣ? ಮುಂದೆಯೂ ಕೂಡಾ ಒಳ್ಳೊಳ್ಳೆ ಕೆಲಸಗಳನ್ನು ಅವರು ಮಾಡುತ್ತಾರೆ. ನನಗೆ ಆ ನಂಬಿಕೆ ಇದೆ' ಎಂದಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!