ಕಾಂಗ್ರೆಸ್‌ಗೆ ಒಕ್ಕಲಿಗರು ವೋಟ್ ಹಾಕುವ ಪ್ರಶ್ನೆಯೇ ಇಲ್ಲ: ಅಶ್ವಥ್ ನಾರಾಯಣ್

ಕಾಂಗ್ರೆಸ್‌ಗೆ ಒಕ್ಕಲಿಗರು ವೋಟ್ ಹಾಕುವ ಪ್ರಶ್ನೆಯೇ ಇಲ್ಲ: ಅಶ್ವಥ್ ನಾರಾಯಣ್

Suvarna News   | Asianet News
Published : Oct 31, 2020, 10:56 AM ISTUpdated : Oct 31, 2020, 11:27 AM IST

ಆರ್‌ಆರ್‌ ನಗರ ಉಪಚುನಾವಣಾ ಪ್ರಚಾರ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ತಲುಪಿದೆ. ಇಲ್ಲಿ ಅಭಿವೃದ್ಧಿ ಕೆಲಸಗಳ ಬಗೆಗಿನ ಚರ್ಚೆಗಿಂತ ಜಾತಿ ರಾಜಕಾರಣದ ಬಗ್ಗೆ ಬಹಳ ದೊಡ್ಡ ಮಟ್ಟದಲ್ಲಿ ಚರ್ಚೆಗಳಾದವು. 

ಬೆಂಗಳೂರು (ಅ. 31): ಆರ್‌ಆರ್‌ ನಗರ ಉಪಚುನಾವಣಾ ಪ್ರಚಾರ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ತಲುಪಿದೆ. ಇಲ್ಲಿ ಅಭಿವೃದ್ಧಿ ಕೆಲಸಗಳ ಬಗೆಗಿನ ಚರ್ಚೆಗಿಂತ ಜಾತಿ ರಾಜಕಾರಣದ ಬಗ್ಗೆ ಬಹಳ ದೊಡ್ಡ ಮಟ್ಟದಲ್ಲಿ ಚರ್ಚೆಗಳಾದವು. 

ಒಕ್ಕಲಿಗ ಸಮುದಾಯ ನಮ್ಮ ಪರ ನಿಲ್ಲುತ್ತದೆ ಎಂದು ಕಾಂಗ್ರೆಸ್‌ನವರು ಹೇಳಿಕೊಂಡು ಓಡಾಡುತ್ತಾರೆ. ಆದರೆ ಒಕ್ಕಲಿಗರು ಯಾವತ್ತೂ ಕಾಂಗ್ರೆಸ್‌ಗೆ ಓಟು ಹಾಕುವುದಿಲ್ಲ' ಎಂದು ಅಶ್ವಥ್ ನಾರಾಯಣ್ ಹೇಳಿದ್ದಾರೆ. 

 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?