ಕಾಂಗ್ರೆಸ್‌ಗೆ ಒಕ್ಕಲಿಗರು ವೋಟ್ ಹಾಕುವ ಪ್ರಶ್ನೆಯೇ ಇಲ್ಲ: ಅಶ್ವಥ್ ನಾರಾಯಣ್

ಕಾಂಗ್ರೆಸ್‌ಗೆ ಒಕ್ಕಲಿಗರು ವೋಟ್ ಹಾಕುವ ಪ್ರಶ್ನೆಯೇ ಇಲ್ಲ: ಅಶ್ವಥ್ ನಾರಾಯಣ್

Suvarna News   | Asianet News
Published : Oct 31, 2020, 10:56 AM ISTUpdated : Oct 31, 2020, 11:27 AM IST

ಆರ್‌ಆರ್‌ ನಗರ ಉಪಚುನಾವಣಾ ಪ್ರಚಾರ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ತಲುಪಿದೆ. ಇಲ್ಲಿ ಅಭಿವೃದ್ಧಿ ಕೆಲಸಗಳ ಬಗೆಗಿನ ಚರ್ಚೆಗಿಂತ ಜಾತಿ ರಾಜಕಾರಣದ ಬಗ್ಗೆ ಬಹಳ ದೊಡ್ಡ ಮಟ್ಟದಲ್ಲಿ ಚರ್ಚೆಗಳಾದವು. 

ಬೆಂಗಳೂರು (ಅ. 31): ಆರ್‌ಆರ್‌ ನಗರ ಉಪಚುನಾವಣಾ ಪ್ರಚಾರ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ತಲುಪಿದೆ. ಇಲ್ಲಿ ಅಭಿವೃದ್ಧಿ ಕೆಲಸಗಳ ಬಗೆಗಿನ ಚರ್ಚೆಗಿಂತ ಜಾತಿ ರಾಜಕಾರಣದ ಬಗ್ಗೆ ಬಹಳ ದೊಡ್ಡ ಮಟ್ಟದಲ್ಲಿ ಚರ್ಚೆಗಳಾದವು. 

ಒಕ್ಕಲಿಗ ಸಮುದಾಯ ನಮ್ಮ ಪರ ನಿಲ್ಲುತ್ತದೆ ಎಂದು ಕಾಂಗ್ರೆಸ್‌ನವರು ಹೇಳಿಕೊಂಡು ಓಡಾಡುತ್ತಾರೆ. ಆದರೆ ಒಕ್ಕಲಿಗರು ಯಾವತ್ತೂ ಕಾಂಗ್ರೆಸ್‌ಗೆ ಓಟು ಹಾಕುವುದಿಲ್ಲ' ಎಂದು ಅಶ್ವಥ್ ನಾರಾಯಣ್ ಹೇಳಿದ್ದಾರೆ. 

 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?