ಕನಕಪುರದ ಇತಿಹಾಸ ಗೊತ್ತಿಲ್ಲವೆ? FIRತಪ್ಪೇನು? ಡಿಕೆಶಿಗೆ ಎಚ್‌ಡಿಕೆ ಗುನ್ನಾ!

ಕನಕಪುರದ ಇತಿಹಾಸ ಗೊತ್ತಿಲ್ಲವೆ? FIRತಪ್ಪೇನು? ಡಿಕೆಶಿಗೆ ಎಚ್‌ಡಿಕೆ ಗುನ್ನಾ!

Published : Oct 15, 2020, 09:45 PM IST

ಉಪಚುನಾವಣಾ ಅಖಾಡ/ ರಾಜಕರಾಣದಲ್ಲಿ ಬೇಜಾರು ಇಲ್ಲ, ಕೋಪ ಇಲ್ಲ/ ಜೋಡೆತ್ತುಗಳ ನಡುವೆ ಮಾತಿನ ಸಮರ/ ಡಿಕೆ ಶಿವಕುಮಾರ್ ಕನಕಪುರದಲ್ಲಿ ಏನು ಮಾಡಿದ್ದಾರೆ ಎಂಬುದನ್ನು ನೆನಪು ಮಾಡಿಕೊಳ್ಳಲಿ

ಬೆಂಗಳೂರು( ಅ. 15)  ಉಪಚುನಾವಣಾ ಕಣದಲ್ಲಿ ಟಾಕ್ ಪಾಲಿಟಿಕ್ಸ್ ಜೋರಾಗಿದೆ. ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಡಿದೆದ್ದಿದ್ದಾರೆ. ಆರ್ ಆರ್ ನಗರ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ ಐಆರ್ ದಾಖಲಾಗಿದ್ದು ಟಾಕ್ ವಾರ್ ಮತ್ತಷ್ಟು ಜೋರಾಗಲು ಕಾರಣವಾಗಿದೆ.

ಆದರೆ ಇದಕ್ಕೆ ವ್ಯತಿರಿಕ್ತವಾಗಿ ಮಾತನಾಡಿದ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಕನಕಪುರಲ್ಲಿ ಯಾರಿಗೆ ಎಷ್ಟು ತೊಂದರೆ ಕೊಟ್ಟಿದ್ದಾರೆ ಎಂಬುದನ್ನು ನೆನಪು ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ. 

 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ