ಕನಕಪುರದ ಇತಿಹಾಸ ಗೊತ್ತಿಲ್ಲವೆ? FIRತಪ್ಪೇನು? ಡಿಕೆಶಿಗೆ ಎಚ್‌ಡಿಕೆ ಗುನ್ನಾ!

ಕನಕಪುರದ ಇತಿಹಾಸ ಗೊತ್ತಿಲ್ಲವೆ? FIRತಪ್ಪೇನು? ಡಿಕೆಶಿಗೆ ಎಚ್‌ಡಿಕೆ ಗುನ್ನಾ!

Published : Oct 15, 2020, 09:45 PM IST

ಉಪಚುನಾವಣಾ ಅಖಾಡ/ ರಾಜಕರಾಣದಲ್ಲಿ ಬೇಜಾರು ಇಲ್ಲ, ಕೋಪ ಇಲ್ಲ/ ಜೋಡೆತ್ತುಗಳ ನಡುವೆ ಮಾತಿನ ಸಮರ/ ಡಿಕೆ ಶಿವಕುಮಾರ್ ಕನಕಪುರದಲ್ಲಿ ಏನು ಮಾಡಿದ್ದಾರೆ ಎಂಬುದನ್ನು ನೆನಪು ಮಾಡಿಕೊಳ್ಳಲಿ

ಬೆಂಗಳೂರು( ಅ. 15)  ಉಪಚುನಾವಣಾ ಕಣದಲ್ಲಿ ಟಾಕ್ ಪಾಲಿಟಿಕ್ಸ್ ಜೋರಾಗಿದೆ. ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಡಿದೆದ್ದಿದ್ದಾರೆ. ಆರ್ ಆರ್ ನಗರ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ ಐಆರ್ ದಾಖಲಾಗಿದ್ದು ಟಾಕ್ ವಾರ್ ಮತ್ತಷ್ಟು ಜೋರಾಗಲು ಕಾರಣವಾಗಿದೆ.

ಆದರೆ ಇದಕ್ಕೆ ವ್ಯತಿರಿಕ್ತವಾಗಿ ಮಾತನಾಡಿದ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಕನಕಪುರಲ್ಲಿ ಯಾರಿಗೆ ಎಷ್ಟು ತೊಂದರೆ ಕೊಟ್ಟಿದ್ದಾರೆ ಎಂಬುದನ್ನು ನೆನಪು ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ. 

 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!