ನನ್ನ ವಿರುದ್ಧ ಆಯೋಗಕ್ಕೆ ಡಿಕೆಶಿ ದೂರು ನೀಡಿದರೆ ನಾನು ನೀಡುತ್ತೇನೆ: ಮುನಿರತ್ನ

ನನ್ನ ವಿರುದ್ಧ ಆಯೋಗಕ್ಕೆ ಡಿಕೆಶಿ ದೂರು ನೀಡಿದರೆ ನಾನು ನೀಡುತ್ತೇನೆ: ಮುನಿರತ್ನ

Published : Oct 26, 2020, 04:10 PM IST

'ಕೇಬಲ್ ನೆಟ್‌ವರ್ಕ್ ನನ್ನ ವೃತ್ತಿ. ಡಿಕೆಶಿಯವರದ್ದೂ ಕೇಬಲ್ ನೆಟ್‌ವರ್ಕ್ ಇದೆ. ಒಂದು ವೇಳೆ ಡಿಕೆಶಿ ಆಯೋಗಕ್ಕೆ ದೂರು ನೀಡಿದ್ರೆ ನಾನು ದೂರು ಕೊಡುತ್ತೇನೆ' ಎಂದು ಮುನಿರತ್ನ ಹೇಳಿದ್ದಾರೆ. 

ಬೆಂಗಳೂರು (ಅ. 26): RR ನಗರ ಚುನಾವಣಾ ಅಖಾಡದಲ್ಲಿ ಡಿಕೆ ಶಿವಕುಮಾರ್ ಹಾಗೂ ಮುನಿರತ್ನ ನಡುವೆ ವಾಕ್ಸಮರ ಜೋರಾಗಿದೆ. ಚುನಾವಣಾ ಭಾಷಣದಲ್ಲಿ ಇಬ್ಬರೂ ಒಬ್ಬರ ಮೇಲೊಬ್ಬರು ವಾಗ್ದಾಳಿ ನಡೆಸುತ್ತಿದ್ದಾರೆ. 

'ಕೇಬಲ್ ನೆಟ್‌ವರ್ಕ್ ನನ್ನ ವೃತ್ತಿ. ಡಿಕೆಶಿಯವರದ್ದೂ ಕೇಬಲ್ ನೆಟ್‌ವರ್ಕ್ ಇದೆ. ಒಂದು ವೇಳೆ ಡಿಕೆಶಿ ಆಯೋಗಕ್ಕೆ ದೂರು ನೀಡಿದ್ರೆ ನಾನು ದೂರು ಕೊಡುತ್ತೇನೆ. ನನಗೆ ಅನ್ವಯಿಸುವ ಚುನಾವಣಾ ಸಂಹಿತೆ ಅವರಿಗೂ ಅನ್ವಯಿಸುತ್ತದೆ. ಇಬ್ಬರಿಗೂ ಒಂದೇ ಕಾನೂನು ಅನ್ವಯಿಸುತ್ತದೆ. ಮುಂದಕ್ಕೆ ಏನಾಗುತ್ತದೋ ನೋಡೋಣ. ದ್ವೇಷ, ಅಸೂಯೆಭರಿತ ರಾಜಕಾರಣಕ್ಕೆ ನಾನು ಉತ್ತರ ಕೊಡುವುದಿಲ್ಲ' ಎಂದು ಮುನಿರತ್ನ ಮಾಧ್ಯಮಗಳೆದುರು ಹೇಳಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!