ನನ್ನ ವಿರುದ್ಧ ಆಯೋಗಕ್ಕೆ ಡಿಕೆಶಿ ದೂರು ನೀಡಿದರೆ ನಾನು ನೀಡುತ್ತೇನೆ: ಮುನಿರತ್ನ

ನನ್ನ ವಿರುದ್ಧ ಆಯೋಗಕ್ಕೆ ಡಿಕೆಶಿ ದೂರು ನೀಡಿದರೆ ನಾನು ನೀಡುತ್ತೇನೆ: ಮುನಿರತ್ನ

Published : Oct 26, 2020, 04:10 PM IST

'ಕೇಬಲ್ ನೆಟ್‌ವರ್ಕ್ ನನ್ನ ವೃತ್ತಿ. ಡಿಕೆಶಿಯವರದ್ದೂ ಕೇಬಲ್ ನೆಟ್‌ವರ್ಕ್ ಇದೆ. ಒಂದು ವೇಳೆ ಡಿಕೆಶಿ ಆಯೋಗಕ್ಕೆ ದೂರು ನೀಡಿದ್ರೆ ನಾನು ದೂರು ಕೊಡುತ್ತೇನೆ' ಎಂದು ಮುನಿರತ್ನ ಹೇಳಿದ್ದಾರೆ. 

ಬೆಂಗಳೂರು (ಅ. 26): RR ನಗರ ಚುನಾವಣಾ ಅಖಾಡದಲ್ಲಿ ಡಿಕೆ ಶಿವಕುಮಾರ್ ಹಾಗೂ ಮುನಿರತ್ನ ನಡುವೆ ವಾಕ್ಸಮರ ಜೋರಾಗಿದೆ. ಚುನಾವಣಾ ಭಾಷಣದಲ್ಲಿ ಇಬ್ಬರೂ ಒಬ್ಬರ ಮೇಲೊಬ್ಬರು ವಾಗ್ದಾಳಿ ನಡೆಸುತ್ತಿದ್ದಾರೆ. 

'ಕೇಬಲ್ ನೆಟ್‌ವರ್ಕ್ ನನ್ನ ವೃತ್ತಿ. ಡಿಕೆಶಿಯವರದ್ದೂ ಕೇಬಲ್ ನೆಟ್‌ವರ್ಕ್ ಇದೆ. ಒಂದು ವೇಳೆ ಡಿಕೆಶಿ ಆಯೋಗಕ್ಕೆ ದೂರು ನೀಡಿದ್ರೆ ನಾನು ದೂರು ಕೊಡುತ್ತೇನೆ. ನನಗೆ ಅನ್ವಯಿಸುವ ಚುನಾವಣಾ ಸಂಹಿತೆ ಅವರಿಗೂ ಅನ್ವಯಿಸುತ್ತದೆ. ಇಬ್ಬರಿಗೂ ಒಂದೇ ಕಾನೂನು ಅನ್ವಯಿಸುತ್ತದೆ. ಮುಂದಕ್ಕೆ ಏನಾಗುತ್ತದೋ ನೋಡೋಣ. ದ್ವೇಷ, ಅಸೂಯೆಭರಿತ ರಾಜಕಾರಣಕ್ಕೆ ನಾನು ಉತ್ತರ ಕೊಡುವುದಿಲ್ಲ' ಎಂದು ಮುನಿರತ್ನ ಮಾಧ್ಯಮಗಳೆದುರು ಹೇಳಿದ್ದಾರೆ. 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?