ನನ್ನ ವಿರುದ್ಧ ಆಯೋಗಕ್ಕೆ ಡಿಕೆಶಿ ದೂರು ನೀಡಿದರೆ ನಾನು ನೀಡುತ್ತೇನೆ: ಮುನಿರತ್ನ

ನನ್ನ ವಿರುದ್ಧ ಆಯೋಗಕ್ಕೆ ಡಿಕೆಶಿ ದೂರು ನೀಡಿದರೆ ನಾನು ನೀಡುತ್ತೇನೆ: ಮುನಿರತ್ನ

Published : Oct 26, 2020, 04:10 PM IST

'ಕೇಬಲ್ ನೆಟ್‌ವರ್ಕ್ ನನ್ನ ವೃತ್ತಿ. ಡಿಕೆಶಿಯವರದ್ದೂ ಕೇಬಲ್ ನೆಟ್‌ವರ್ಕ್ ಇದೆ. ಒಂದು ವೇಳೆ ಡಿಕೆಶಿ ಆಯೋಗಕ್ಕೆ ದೂರು ನೀಡಿದ್ರೆ ನಾನು ದೂರು ಕೊಡುತ್ತೇನೆ' ಎಂದು ಮುನಿರತ್ನ ಹೇಳಿದ್ದಾರೆ. 

ಬೆಂಗಳೂರು (ಅ. 26): RR ನಗರ ಚುನಾವಣಾ ಅಖಾಡದಲ್ಲಿ ಡಿಕೆ ಶಿವಕುಮಾರ್ ಹಾಗೂ ಮುನಿರತ್ನ ನಡುವೆ ವಾಕ್ಸಮರ ಜೋರಾಗಿದೆ. ಚುನಾವಣಾ ಭಾಷಣದಲ್ಲಿ ಇಬ್ಬರೂ ಒಬ್ಬರ ಮೇಲೊಬ್ಬರು ವಾಗ್ದಾಳಿ ನಡೆಸುತ್ತಿದ್ದಾರೆ. 

'ಕೇಬಲ್ ನೆಟ್‌ವರ್ಕ್ ನನ್ನ ವೃತ್ತಿ. ಡಿಕೆಶಿಯವರದ್ದೂ ಕೇಬಲ್ ನೆಟ್‌ವರ್ಕ್ ಇದೆ. ಒಂದು ವೇಳೆ ಡಿಕೆಶಿ ಆಯೋಗಕ್ಕೆ ದೂರು ನೀಡಿದ್ರೆ ನಾನು ದೂರು ಕೊಡುತ್ತೇನೆ. ನನಗೆ ಅನ್ವಯಿಸುವ ಚುನಾವಣಾ ಸಂಹಿತೆ ಅವರಿಗೂ ಅನ್ವಯಿಸುತ್ತದೆ. ಇಬ್ಬರಿಗೂ ಒಂದೇ ಕಾನೂನು ಅನ್ವಯಿಸುತ್ತದೆ. ಮುಂದಕ್ಕೆ ಏನಾಗುತ್ತದೋ ನೋಡೋಣ. ದ್ವೇಷ, ಅಸೂಯೆಭರಿತ ರಾಜಕಾರಣಕ್ಕೆ ನಾನು ಉತ್ತರ ಕೊಡುವುದಿಲ್ಲ' ಎಂದು ಮುನಿರತ್ನ ಮಾಧ್ಯಮಗಳೆದುರು ಹೇಳಿದ್ದಾರೆ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?