ನನ್ನ ವಿರುದ್ಧ ಆಯೋಗಕ್ಕೆ ಡಿಕೆಶಿ ದೂರು ನೀಡಿದರೆ ನಾನು ನೀಡುತ್ತೇನೆ: ಮುನಿರತ್ನ

ನನ್ನ ವಿರುದ್ಧ ಆಯೋಗಕ್ಕೆ ಡಿಕೆಶಿ ದೂರು ನೀಡಿದರೆ ನಾನು ನೀಡುತ್ತೇನೆ: ಮುನಿರತ್ನ

Published : Oct 26, 2020, 04:10 PM IST

'ಕೇಬಲ್ ನೆಟ್‌ವರ್ಕ್ ನನ್ನ ವೃತ್ತಿ. ಡಿಕೆಶಿಯವರದ್ದೂ ಕೇಬಲ್ ನೆಟ್‌ವರ್ಕ್ ಇದೆ. ಒಂದು ವೇಳೆ ಡಿಕೆಶಿ ಆಯೋಗಕ್ಕೆ ದೂರು ನೀಡಿದ್ರೆ ನಾನು ದೂರು ಕೊಡುತ್ತೇನೆ' ಎಂದು ಮುನಿರತ್ನ ಹೇಳಿದ್ದಾರೆ. 

ಬೆಂಗಳೂರು (ಅ. 26): RR ನಗರ ಚುನಾವಣಾ ಅಖಾಡದಲ್ಲಿ ಡಿಕೆ ಶಿವಕುಮಾರ್ ಹಾಗೂ ಮುನಿರತ್ನ ನಡುವೆ ವಾಕ್ಸಮರ ಜೋರಾಗಿದೆ. ಚುನಾವಣಾ ಭಾಷಣದಲ್ಲಿ ಇಬ್ಬರೂ ಒಬ್ಬರ ಮೇಲೊಬ್ಬರು ವಾಗ್ದಾಳಿ ನಡೆಸುತ್ತಿದ್ದಾರೆ. 

'ಕೇಬಲ್ ನೆಟ್‌ವರ್ಕ್ ನನ್ನ ವೃತ್ತಿ. ಡಿಕೆಶಿಯವರದ್ದೂ ಕೇಬಲ್ ನೆಟ್‌ವರ್ಕ್ ಇದೆ. ಒಂದು ವೇಳೆ ಡಿಕೆಶಿ ಆಯೋಗಕ್ಕೆ ದೂರು ನೀಡಿದ್ರೆ ನಾನು ದೂರು ಕೊಡುತ್ತೇನೆ. ನನಗೆ ಅನ್ವಯಿಸುವ ಚುನಾವಣಾ ಸಂಹಿತೆ ಅವರಿಗೂ ಅನ್ವಯಿಸುತ್ತದೆ. ಇಬ್ಬರಿಗೂ ಒಂದೇ ಕಾನೂನು ಅನ್ವಯಿಸುತ್ತದೆ. ಮುಂದಕ್ಕೆ ಏನಾಗುತ್ತದೋ ನೋಡೋಣ. ದ್ವೇಷ, ಅಸೂಯೆಭರಿತ ರಾಜಕಾರಣಕ್ಕೆ ನಾನು ಉತ್ತರ ಕೊಡುವುದಿಲ್ಲ' ಎಂದು ಮುನಿರತ್ನ ಮಾಧ್ಯಮಗಳೆದುರು ಹೇಳಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?