ನಾನು ವೋಟ್‌ಗಾಗಿ ಕಣ್ಣೀರು ಹಾಕಿಲ್ಲ, ತಾಯಿಗಾಗಿ ಕಣ್ಣೀರು ಹಾಕಿದೆ: ಮುನಿರತ್ನ

ನಾನು ವೋಟ್‌ಗಾಗಿ ಕಣ್ಣೀರು ಹಾಕಿಲ್ಲ, ತಾಯಿಗಾಗಿ ಕಣ್ಣೀರು ಹಾಕಿದೆ: ಮುನಿರತ್ನ

Published : Oct 29, 2020, 03:11 PM ISTUpdated : Oct 29, 2020, 03:17 PM IST

ನಾನು ಕಣ್ಣೀರ್ ಹಾಕಿ ಮತ ಕೇಳೋದು ಇಲ್ಲ, ಪ್ರಚಾರ ಮಾಡೋದು ಇಲ್ಲ. ನನಗದು ಗೊತ್ತೂ ಇಲ್ಲ. 25 ವರ್ಷಗಳ ಹಿಂದೆ ಕಳೆದುಕೊಂಡ ನನ್ನ ತಾಯಿಯ ಬಗ್ಗೆ ಮಾತನಾಡಿದಾಗ ಭಾವುಕನಾಗುವ ಹಾಗೆ ಆಯಿತು ಎಂದು ಪ್ರಚಾರದ ವೇಳೆ ಮುನಿರತ್ನ ಹೇಳಿದ್ದಾರೆ. 

ಬೆಂಗಳೂರು (ಅ. 29): 'ನಾನು ಕಣ್ಣೀರ್ ಹಾಕಿ ಮತ ಕೇಳೋದು ಇಲ್ಲ, ಪ್ರಚಾರ ಮಾಡೋದು ಇಲ್ಲ. ನನಗದು ಗೊತ್ತೂ ಇಲ್ಲ. 25 ವರ್ಷಗಳ ಹಿಂದೆ ಕಳೆದುಕೊಂಡ ನನ್ನ ತಾಯಿಯ ಬಗ್ಗೆ ಮಾತನಾಡಿದಾಗ ಭಾವುಕನಾಗುವ ಹಾಗೆ ಆಯಿತು ಎಂದು ಪ್ರಚಾರದ ವೇಳೆ ಮುನಿರತ್ನ ಹೇಳಿದ್ದಾರೆ.  

ತಾಯಿಯನ್ನು ಕಳೆದುಕೊಂಡಿದ್ದಕ್ಕೆ ಕಣ್ಣೀರು ಬಂದಿದ್ದೇ ಹೊರತು ಚುನಾವಣೆಯಲ್ಲಿ ಮತ ಬೇಡುವುದಕ್ಕಲ್ಲ. ನಾನು ಕೆಲಸ ಮಾಡಿದೀನಿ. ಹಾಗಾಗಿ ಮತಭಿಕ್ಷೆ ಕೇಳುತ್ತಿದ್ದೇನೆ' ಎಂದಿದ್ದಾರೆ. ಇದಕ್ಕೆ ಕೆಲವರು ಸಿನಿಮಾ, ಕಟ್, ಟೇಕ್, ಶೂಟಿಂಗ್ ಅಂತೆಲ್ಲಾ ಕಾಮೆಂಟ್ ಮಾಡಿದ್ದಾರೆ.ಅದಕ್ಕೆಲ್ಲಾ ಉತ್ತರ ಕೊಡುವುದಿಲ್ಲ' ಎಂದಿದ್ದಾರೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ