ನಾನು ವೋಟ್‌ಗಾಗಿ ಕಣ್ಣೀರು ಹಾಕಿಲ್ಲ, ತಾಯಿಗಾಗಿ ಕಣ್ಣೀರು ಹಾಕಿದೆ: ಮುನಿರತ್ನ

ನಾನು ವೋಟ್‌ಗಾಗಿ ಕಣ್ಣೀರು ಹಾಕಿಲ್ಲ, ತಾಯಿಗಾಗಿ ಕಣ್ಣೀರು ಹಾಕಿದೆ: ಮುನಿರತ್ನ

Published : Oct 29, 2020, 03:11 PM ISTUpdated : Oct 29, 2020, 03:17 PM IST

ನಾನು ಕಣ್ಣೀರ್ ಹಾಕಿ ಮತ ಕೇಳೋದು ಇಲ್ಲ, ಪ್ರಚಾರ ಮಾಡೋದು ಇಲ್ಲ. ನನಗದು ಗೊತ್ತೂ ಇಲ್ಲ. 25 ವರ್ಷಗಳ ಹಿಂದೆ ಕಳೆದುಕೊಂಡ ನನ್ನ ತಾಯಿಯ ಬಗ್ಗೆ ಮಾತನಾಡಿದಾಗ ಭಾವುಕನಾಗುವ ಹಾಗೆ ಆಯಿತು ಎಂದು ಪ್ರಚಾರದ ವೇಳೆ ಮುನಿರತ್ನ ಹೇಳಿದ್ದಾರೆ. 

ಬೆಂಗಳೂರು (ಅ. 29): 'ನಾನು ಕಣ್ಣೀರ್ ಹಾಕಿ ಮತ ಕೇಳೋದು ಇಲ್ಲ, ಪ್ರಚಾರ ಮಾಡೋದು ಇಲ್ಲ. ನನಗದು ಗೊತ್ತೂ ಇಲ್ಲ. 25 ವರ್ಷಗಳ ಹಿಂದೆ ಕಳೆದುಕೊಂಡ ನನ್ನ ತಾಯಿಯ ಬಗ್ಗೆ ಮಾತನಾಡಿದಾಗ ಭಾವುಕನಾಗುವ ಹಾಗೆ ಆಯಿತು ಎಂದು ಪ್ರಚಾರದ ವೇಳೆ ಮುನಿರತ್ನ ಹೇಳಿದ್ದಾರೆ.  

ತಾಯಿಯನ್ನು ಕಳೆದುಕೊಂಡಿದ್ದಕ್ಕೆ ಕಣ್ಣೀರು ಬಂದಿದ್ದೇ ಹೊರತು ಚುನಾವಣೆಯಲ್ಲಿ ಮತ ಬೇಡುವುದಕ್ಕಲ್ಲ. ನಾನು ಕೆಲಸ ಮಾಡಿದೀನಿ. ಹಾಗಾಗಿ ಮತಭಿಕ್ಷೆ ಕೇಳುತ್ತಿದ್ದೇನೆ' ಎಂದಿದ್ದಾರೆ. ಇದಕ್ಕೆ ಕೆಲವರು ಸಿನಿಮಾ, ಕಟ್, ಟೇಕ್, ಶೂಟಿಂಗ್ ಅಂತೆಲ್ಲಾ ಕಾಮೆಂಟ್ ಮಾಡಿದ್ದಾರೆ.ಅದಕ್ಕೆಲ್ಲಾ ಉತ್ತರ ಕೊಡುವುದಿಲ್ಲ' ಎಂದಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!