ನಾನು ವೋಟ್‌ಗಾಗಿ ಕಣ್ಣೀರು ಹಾಕಿಲ್ಲ, ತಾಯಿಗಾಗಿ ಕಣ್ಣೀರು ಹಾಕಿದೆ: ಮುನಿರತ್ನ

ನಾನು ವೋಟ್‌ಗಾಗಿ ಕಣ್ಣೀರು ಹಾಕಿಲ್ಲ, ತಾಯಿಗಾಗಿ ಕಣ್ಣೀರು ಹಾಕಿದೆ: ಮುನಿರತ್ನ

Published : Oct 29, 2020, 03:11 PM ISTUpdated : Oct 29, 2020, 03:17 PM IST

ನಾನು ಕಣ್ಣೀರ್ ಹಾಕಿ ಮತ ಕೇಳೋದು ಇಲ್ಲ, ಪ್ರಚಾರ ಮಾಡೋದು ಇಲ್ಲ. ನನಗದು ಗೊತ್ತೂ ಇಲ್ಲ. 25 ವರ್ಷಗಳ ಹಿಂದೆ ಕಳೆದುಕೊಂಡ ನನ್ನ ತಾಯಿಯ ಬಗ್ಗೆ ಮಾತನಾಡಿದಾಗ ಭಾವುಕನಾಗುವ ಹಾಗೆ ಆಯಿತು ಎಂದು ಪ್ರಚಾರದ ವೇಳೆ ಮುನಿರತ್ನ ಹೇಳಿದ್ದಾರೆ. 

ಬೆಂಗಳೂರು (ಅ. 29): 'ನಾನು ಕಣ್ಣೀರ್ ಹಾಕಿ ಮತ ಕೇಳೋದು ಇಲ್ಲ, ಪ್ರಚಾರ ಮಾಡೋದು ಇಲ್ಲ. ನನಗದು ಗೊತ್ತೂ ಇಲ್ಲ. 25 ವರ್ಷಗಳ ಹಿಂದೆ ಕಳೆದುಕೊಂಡ ನನ್ನ ತಾಯಿಯ ಬಗ್ಗೆ ಮಾತನಾಡಿದಾಗ ಭಾವುಕನಾಗುವ ಹಾಗೆ ಆಯಿತು ಎಂದು ಪ್ರಚಾರದ ವೇಳೆ ಮುನಿರತ್ನ ಹೇಳಿದ್ದಾರೆ.  

ತಾಯಿಯನ್ನು ಕಳೆದುಕೊಂಡಿದ್ದಕ್ಕೆ ಕಣ್ಣೀರು ಬಂದಿದ್ದೇ ಹೊರತು ಚುನಾವಣೆಯಲ್ಲಿ ಮತ ಬೇಡುವುದಕ್ಕಲ್ಲ. ನಾನು ಕೆಲಸ ಮಾಡಿದೀನಿ. ಹಾಗಾಗಿ ಮತಭಿಕ್ಷೆ ಕೇಳುತ್ತಿದ್ದೇನೆ' ಎಂದಿದ್ದಾರೆ. ಇದಕ್ಕೆ ಕೆಲವರು ಸಿನಿಮಾ, ಕಟ್, ಟೇಕ್, ಶೂಟಿಂಗ್ ಅಂತೆಲ್ಲಾ ಕಾಮೆಂಟ್ ಮಾಡಿದ್ದಾರೆ.ಅದಕ್ಕೆಲ್ಲಾ ಉತ್ತರ ಕೊಡುವುದಿಲ್ಲ' ಎಂದಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?