ನಾನು ವೋಟ್‌ಗಾಗಿ ಕಣ್ಣೀರು ಹಾಕಿಲ್ಲ, ತಾಯಿಗಾಗಿ ಕಣ್ಣೀರು ಹಾಕಿದೆ: ಮುನಿರತ್ನ

ನಾನು ವೋಟ್‌ಗಾಗಿ ಕಣ್ಣೀರು ಹಾಕಿಲ್ಲ, ತಾಯಿಗಾಗಿ ಕಣ್ಣೀರು ಹಾಕಿದೆ: ಮುನಿರತ್ನ

Published : Oct 29, 2020, 03:11 PM ISTUpdated : Oct 29, 2020, 03:17 PM IST

ನಾನು ಕಣ್ಣೀರ್ ಹಾಕಿ ಮತ ಕೇಳೋದು ಇಲ್ಲ, ಪ್ರಚಾರ ಮಾಡೋದು ಇಲ್ಲ. ನನಗದು ಗೊತ್ತೂ ಇಲ್ಲ. 25 ವರ್ಷಗಳ ಹಿಂದೆ ಕಳೆದುಕೊಂಡ ನನ್ನ ತಾಯಿಯ ಬಗ್ಗೆ ಮಾತನಾಡಿದಾಗ ಭಾವುಕನಾಗುವ ಹಾಗೆ ಆಯಿತು ಎಂದು ಪ್ರಚಾರದ ವೇಳೆ ಮುನಿರತ್ನ ಹೇಳಿದ್ದಾರೆ. 

ಬೆಂಗಳೂರು (ಅ. 29): 'ನಾನು ಕಣ್ಣೀರ್ ಹಾಕಿ ಮತ ಕೇಳೋದು ಇಲ್ಲ, ಪ್ರಚಾರ ಮಾಡೋದು ಇಲ್ಲ. ನನಗದು ಗೊತ್ತೂ ಇಲ್ಲ. 25 ವರ್ಷಗಳ ಹಿಂದೆ ಕಳೆದುಕೊಂಡ ನನ್ನ ತಾಯಿಯ ಬಗ್ಗೆ ಮಾತನಾಡಿದಾಗ ಭಾವುಕನಾಗುವ ಹಾಗೆ ಆಯಿತು ಎಂದು ಪ್ರಚಾರದ ವೇಳೆ ಮುನಿರತ್ನ ಹೇಳಿದ್ದಾರೆ.  

ತಾಯಿಯನ್ನು ಕಳೆದುಕೊಂಡಿದ್ದಕ್ಕೆ ಕಣ್ಣೀರು ಬಂದಿದ್ದೇ ಹೊರತು ಚುನಾವಣೆಯಲ್ಲಿ ಮತ ಬೇಡುವುದಕ್ಕಲ್ಲ. ನಾನು ಕೆಲಸ ಮಾಡಿದೀನಿ. ಹಾಗಾಗಿ ಮತಭಿಕ್ಷೆ ಕೇಳುತ್ತಿದ್ದೇನೆ' ಎಂದಿದ್ದಾರೆ. ಇದಕ್ಕೆ ಕೆಲವರು ಸಿನಿಮಾ, ಕಟ್, ಟೇಕ್, ಶೂಟಿಂಗ್ ಅಂತೆಲ್ಲಾ ಕಾಮೆಂಟ್ ಮಾಡಿದ್ದಾರೆ.ಅದಕ್ಕೆಲ್ಲಾ ಉತ್ತರ ಕೊಡುವುದಿಲ್ಲ' ಎಂದಿದ್ದಾರೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!