ನಾನು ವೋಟ್‌ಗಾಗಿ ಕಣ್ಣೀರು ಹಾಕಿಲ್ಲ, ತಾಯಿಗಾಗಿ ಕಣ್ಣೀರು ಹಾಕಿದೆ: ಮುನಿರತ್ನ

ನಾನು ವೋಟ್‌ಗಾಗಿ ಕಣ್ಣೀರು ಹಾಕಿಲ್ಲ, ತಾಯಿಗಾಗಿ ಕಣ್ಣೀರು ಹಾಕಿದೆ: ಮುನಿರತ್ನ

Published : Oct 29, 2020, 03:11 PM ISTUpdated : Oct 29, 2020, 03:17 PM IST

ನಾನು ಕಣ್ಣೀರ್ ಹಾಕಿ ಮತ ಕೇಳೋದು ಇಲ್ಲ, ಪ್ರಚಾರ ಮಾಡೋದು ಇಲ್ಲ. ನನಗದು ಗೊತ್ತೂ ಇಲ್ಲ. 25 ವರ್ಷಗಳ ಹಿಂದೆ ಕಳೆದುಕೊಂಡ ನನ್ನ ತಾಯಿಯ ಬಗ್ಗೆ ಮಾತನಾಡಿದಾಗ ಭಾವುಕನಾಗುವ ಹಾಗೆ ಆಯಿತು ಎಂದು ಪ್ರಚಾರದ ವೇಳೆ ಮುನಿರತ್ನ ಹೇಳಿದ್ದಾರೆ. 

ಬೆಂಗಳೂರು (ಅ. 29): 'ನಾನು ಕಣ್ಣೀರ್ ಹಾಕಿ ಮತ ಕೇಳೋದು ಇಲ್ಲ, ಪ್ರಚಾರ ಮಾಡೋದು ಇಲ್ಲ. ನನಗದು ಗೊತ್ತೂ ಇಲ್ಲ. 25 ವರ್ಷಗಳ ಹಿಂದೆ ಕಳೆದುಕೊಂಡ ನನ್ನ ತಾಯಿಯ ಬಗ್ಗೆ ಮಾತನಾಡಿದಾಗ ಭಾವುಕನಾಗುವ ಹಾಗೆ ಆಯಿತು ಎಂದು ಪ್ರಚಾರದ ವೇಳೆ ಮುನಿರತ್ನ ಹೇಳಿದ್ದಾರೆ.  

ತಾಯಿಯನ್ನು ಕಳೆದುಕೊಂಡಿದ್ದಕ್ಕೆ ಕಣ್ಣೀರು ಬಂದಿದ್ದೇ ಹೊರತು ಚುನಾವಣೆಯಲ್ಲಿ ಮತ ಬೇಡುವುದಕ್ಕಲ್ಲ. ನಾನು ಕೆಲಸ ಮಾಡಿದೀನಿ. ಹಾಗಾಗಿ ಮತಭಿಕ್ಷೆ ಕೇಳುತ್ತಿದ್ದೇನೆ' ಎಂದಿದ್ದಾರೆ. ಇದಕ್ಕೆ ಕೆಲವರು ಸಿನಿಮಾ, ಕಟ್, ಟೇಕ್, ಶೂಟಿಂಗ್ ಅಂತೆಲ್ಲಾ ಕಾಮೆಂಟ್ ಮಾಡಿದ್ದಾರೆ.ಅದಕ್ಕೆಲ್ಲಾ ಉತ್ತರ ಕೊಡುವುದಿಲ್ಲ' ಎಂದಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್